ಬೆಂಗ್ಳೂರು ಲಾಕ್‌ಡೌನ್: ಫೀಲ್ಡಿಗಿಳಿದ ಸಚಿವ ಭೈರತಿ ಬಸವರಾಜ್

ಬೆಂಗ್ಳೂರು ಲಾಕ್‌ಡೌನ್: ಫೀಲ್ಡಿಗಿಳಿದ ಸಚಿವ ಭೈರತಿ ಬಸವರಾಜ್

Suvarna News   | Asianet News
Published : Jul 15, 2020, 06:30 PM IST

ನಗರದ ಕೆ.ಆರ್. ಪುರಂ ರಸ್ತೆಯಲ್ಲಿ ಜೀವದ ಮೇಲೆ ಆಸೆ ಇಲ್ವಾ? ಯಾಕೆ ಹೀಗೆಲ್ಲಾ ಹೊರ ಬರ್ತೀರಾ ಎಂದು ಬೇಕಾ ಬಿಟ್ಟಿ ಓಡಾಡುವ ವಾಹನ ಸವಾರರಿಗೆ ಸಚಿವರು ಖಡಕ್ ವಾರ್ನಿಂಗ್ ಮಾಡಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಬೆಂಗಳೂರು(ಜು.15): ಲಾಕ್‌ಡೌನ್ ಯಶಸ್ಸಿಗೆ ನಗರಾಭಿವೃದ್ದಿ ಸಚಿವ ಭೈರತಿ ಬಸವರಾಜ್ ಪಣತೊಟ್ಟಿದ್ದಾರೆ. ಲಾಕ್‌ಡೌನ್ ಹೇಗೆದೆ ಎನ್ನುವುದರ ಬಗ್ಗೆ ಖುದ್ದು ಪರಿಶೀಲನೆಗಾಗಿ ಸ್ವತಃ ಭೈರತಿ ಫೀಲ್ಡಿಗಿಳಿದಿದ್ದಾರೆ.

ಜೂನ್ 14ರ ಸಂಜೆಯಿಂದಲೇ ಒಂದು ವಾರ ಬೆಂಗಳೂರಿನಲ್ಲಿ ಲಾಕ್‌ಡೌನ್ ಜಾರಿ ಮಾಡಲಾಗಿದೆ. ರಾಜ್ಯ ಸರ್ಕಾರದ ಸಿಲಿಕಾನ್ ಸಿಟಿಯಲ್ಲಿ ಕೊರೋನಾ ಹಬ್ಬುತ್ತಿರುವ ರೀತಿ ಸಾಕಷ್ಟು ತಲೆ ನೋವಾಗಿ ಪರಿಣಮಿಸಿದೆ. 

ನಗರದ ಕೆ.ಆರ್. ಪುರಂ ರಸ್ತೆಯಲ್ಲಿ ಜೀವದ ಮೇಲೆ ಆಸೆ ಇಲ್ವಾ? ಯಾಕೆ ಹೀಗೆಲ್ಲಾ ಹೊರ ಬರ್ತೀರಾ ಎಂದು ಬೇಕಾ ಬಿಟ್ಟಿ ಓಡಾಡುವ ವಾಹನ ಸವಾರರಿಗೆ ಸಚಿವರು ಖಡಕ್ ವಾರ್ನಿಂಗ್ ಮಾಡಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!