ಬೆಂಗ್ಳೂರು ಲಾಕ್‌ಡೌನ್: ಫೀಲ್ಡಿಗಿಳಿದ ಸಚಿವ ಭೈರತಿ ಬಸವರಾಜ್

ಬೆಂಗ್ಳೂರು ಲಾಕ್‌ಡೌನ್: ಫೀಲ್ಡಿಗಿಳಿದ ಸಚಿವ ಭೈರತಿ ಬಸವರಾಜ್

Published : Jul 15, 2020, 06:30 PM IST

ನಗರದ ಕೆ.ಆರ್. ಪುರಂ ರಸ್ತೆಯಲ್ಲಿ ಜೀವದ ಮೇಲೆ ಆಸೆ ಇಲ್ವಾ? ಯಾಕೆ ಹೀಗೆಲ್ಲಾ ಹೊರ ಬರ್ತೀರಾ ಎಂದು ಬೇಕಾ ಬಿಟ್ಟಿ ಓಡಾಡುವ ವಾಹನ ಸವಾರರಿಗೆ ಸಚಿವರು ಖಡಕ್ ವಾರ್ನಿಂಗ್ ಮಾಡಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಬೆಂಗಳೂರು(ಜು.15): ಲಾಕ್‌ಡೌನ್ ಯಶಸ್ಸಿಗೆ ನಗರಾಭಿವೃದ್ದಿ ಸಚಿವ ಭೈರತಿ ಬಸವರಾಜ್ ಪಣತೊಟ್ಟಿದ್ದಾರೆ. ಲಾಕ್‌ಡೌನ್ ಹೇಗೆದೆ ಎನ್ನುವುದರ ಬಗ್ಗೆ ಖುದ್ದು ಪರಿಶೀಲನೆಗಾಗಿ ಸ್ವತಃ ಭೈರತಿ ಫೀಲ್ಡಿಗಿಳಿದಿದ್ದಾರೆ.

ಜೂನ್ 14ರ ಸಂಜೆಯಿಂದಲೇ ಒಂದು ವಾರ ಬೆಂಗಳೂರಿನಲ್ಲಿ ಲಾಕ್‌ಡೌನ್ ಜಾರಿ ಮಾಡಲಾಗಿದೆ. ರಾಜ್ಯ ಸರ್ಕಾರದ ಸಿಲಿಕಾನ್ ಸಿಟಿಯಲ್ಲಿ ಕೊರೋನಾ ಹಬ್ಬುತ್ತಿರುವ ರೀತಿ ಸಾಕಷ್ಟು ತಲೆ ನೋವಾಗಿ ಪರಿಣಮಿಸಿದೆ. 

ನಗರದ ಕೆ.ಆರ್. ಪುರಂ ರಸ್ತೆಯಲ್ಲಿ ಜೀವದ ಮೇಲೆ ಆಸೆ ಇಲ್ವಾ? ಯಾಕೆ ಹೀಗೆಲ್ಲಾ ಹೊರ ಬರ್ತೀರಾ ಎಂದು ಬೇಕಾ ಬಿಟ್ಟಿ ಓಡಾಡುವ ವಾಹನ ಸವಾರರಿಗೆ ಸಚಿವರು ಖಡಕ್ ವಾರ್ನಿಂಗ್ ಮಾಡಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!