ಬೆಂಗ್ಳೂರು ಲಾಕ್‌ಡೌನ್: ಫೀಲ್ಡಿಗಿಳಿದ ಸಚಿವ ಭೈರತಿ ಬಸವರಾಜ್

ಬೆಂಗ್ಳೂರು ಲಾಕ್‌ಡೌನ್: ಫೀಲ್ಡಿಗಿಳಿದ ಸಚಿವ ಭೈರತಿ ಬಸವರಾಜ್

Suvarna News   | Asianet News
Published : Jul 15, 2020, 06:30 PM IST

ನಗರದ ಕೆ.ಆರ್. ಪುರಂ ರಸ್ತೆಯಲ್ಲಿ ಜೀವದ ಮೇಲೆ ಆಸೆ ಇಲ್ವಾ? ಯಾಕೆ ಹೀಗೆಲ್ಲಾ ಹೊರ ಬರ್ತೀರಾ ಎಂದು ಬೇಕಾ ಬಿಟ್ಟಿ ಓಡಾಡುವ ವಾಹನ ಸವಾರರಿಗೆ ಸಚಿವರು ಖಡಕ್ ವಾರ್ನಿಂಗ್ ಮಾಡಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಬೆಂಗಳೂರು(ಜು.15): ಲಾಕ್‌ಡೌನ್ ಯಶಸ್ಸಿಗೆ ನಗರಾಭಿವೃದ್ದಿ ಸಚಿವ ಭೈರತಿ ಬಸವರಾಜ್ ಪಣತೊಟ್ಟಿದ್ದಾರೆ. ಲಾಕ್‌ಡೌನ್ ಹೇಗೆದೆ ಎನ್ನುವುದರ ಬಗ್ಗೆ ಖುದ್ದು ಪರಿಶೀಲನೆಗಾಗಿ ಸ್ವತಃ ಭೈರತಿ ಫೀಲ್ಡಿಗಿಳಿದಿದ್ದಾರೆ.

ಜೂನ್ 14ರ ಸಂಜೆಯಿಂದಲೇ ಒಂದು ವಾರ ಬೆಂಗಳೂರಿನಲ್ಲಿ ಲಾಕ್‌ಡೌನ್ ಜಾರಿ ಮಾಡಲಾಗಿದೆ. ರಾಜ್ಯ ಸರ್ಕಾರದ ಸಿಲಿಕಾನ್ ಸಿಟಿಯಲ್ಲಿ ಕೊರೋನಾ ಹಬ್ಬುತ್ತಿರುವ ರೀತಿ ಸಾಕಷ್ಟು ತಲೆ ನೋವಾಗಿ ಪರಿಣಮಿಸಿದೆ. 

ನಗರದ ಕೆ.ಆರ್. ಪುರಂ ರಸ್ತೆಯಲ್ಲಿ ಜೀವದ ಮೇಲೆ ಆಸೆ ಇಲ್ವಾ? ಯಾಕೆ ಹೀಗೆಲ್ಲಾ ಹೊರ ಬರ್ತೀರಾ ಎಂದು ಬೇಕಾ ಬಿಟ್ಟಿ ಓಡಾಡುವ ವಾಹನ ಸವಾರರಿಗೆ ಸಚಿವರು ಖಡಕ್ ವಾರ್ನಿಂಗ್ ಮಾಡಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!