ಸಚಿವರು ಬರ್ತಾರೆಂದು ಚಿಕಿತ್ಸೆಗೆಂದು ಬಂದ ವೃದ್ದನನ್ನು ಆಸ್ಪತ್ರೆಯಿಂದ ಹೊರ ಹಾಕಿದ ಪೊಲೀಸರು

ಸಚಿವರು ಬರ್ತಾರೆಂದು ಚಿಕಿತ್ಸೆಗೆಂದು ಬಂದ ವೃದ್ದನನ್ನು ಆಸ್ಪತ್ರೆಯಿಂದ ಹೊರ ಹಾಕಿದ ಪೊಲೀಸರು

Suvarna News   | Asianet News
Published : May 21, 2021, 01:46 PM ISTUpdated : May 21, 2021, 01:49 PM IST

- ದಾವಣಗೆರೆ ಜಿಲ್ಲಾಸ್ಪತ್ರೆಗೆ ಸಚಿವರ ಭೇಟಿ, ರೋಗಿಗಳಿಗೆ ಚಿಕಿತ್ಸೆಯಿಲ್ಲ

- ವೃದ್ದರೊಬ್ಬರನ್ನು ಆಸ್ಪತ್ರೆಯಿಂದ ಹೊರಹಾಕಿದ ಸಿಬ್ಬಂದಿ

- ಮಾಧ್ಯಮಗಳಲ್ಲಿ ವರದಿ ಪ್ರಸಾರದ ಬಳಿಕ ಎಚ್ಚೆತ್ತ ಸಚಿವರು

ಬೆಂಗಳೂರು (ಮೇ. 21): ಆಸ್ಪತ್ರೆಗೆ ಬಂದಿದ್ದ ವೃದ್ದನನ್ನು ಪೊಲೀಸರು ಹೊರಹಾಕಿರುವ ಅಮಾನವೀಯ ಘಟನೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಜ್ವರ, ದ ಸಮಸ್ಯೆಯಿಂದ ಬಳಲುತ್ತಿದ್ದ ಬಸವರಾಜಯ್ಯ ಎಂಬುವವರು ಮುಂಜಾನೆಯೇ ದಾವಣಗೆರೆ ಜಿಲ್ಲಾಸ್ಪತ್ರೆಗೆ ಬರುತ್ತಾರೆ. ಆದರೆ ಚಿಕಿತ್ಸೆ ನೀಡದೇ ವೃದ್ಧರನ್ನು ಹೊರಹಾಕಲಾಗಿದೆ. ಸಚಿವ ಬಸವರಾಜ್ ಅವರು ಆಸ್ಪತ್ರೆಗೆ ಭೇಟಿ ನೀಡುವ ಹಿನ್ನಲೆಯಲ್ಲಿ ಸಿಬ್ಬಂದಿಗಳು ಅದರಲ್ಲಿ ಬ್ಯುಸಿಯಾಗಿದ್ದರು. ಹೊರ ಹಾಕಿದ ವಿಚಾರ ಮಾಧ್ಯಮಗಳಲ್ಲಿ ಬಂದ ನಂತರ, ಸಚಿವರು ಎಚ್ಚೆತ್ತುಕೊಂಡು ವೃದ್ದರಿಗೆ ಚಿಕಿತ್ಸೆ ನೀಡಲು ಹೇಳಿದ್ಧಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!