ಸಚಿವರು ಬರ್ತಾರೆಂದು ಚಿಕಿತ್ಸೆಗೆಂದು ಬಂದ ವೃದ್ದನನ್ನು ಆಸ್ಪತ್ರೆಯಿಂದ ಹೊರ ಹಾಕಿದ ಪೊಲೀಸರು

ಸಚಿವರು ಬರ್ತಾರೆಂದು ಚಿಕಿತ್ಸೆಗೆಂದು ಬಂದ ವೃದ್ದನನ್ನು ಆಸ್ಪತ್ರೆಯಿಂದ ಹೊರ ಹಾಕಿದ ಪೊಲೀಸರು

Suvarna News   | Asianet News
Published : May 21, 2021, 01:46 PM ISTUpdated : May 21, 2021, 01:49 PM IST

- ದಾವಣಗೆರೆ ಜಿಲ್ಲಾಸ್ಪತ್ರೆಗೆ ಸಚಿವರ ಭೇಟಿ, ರೋಗಿಗಳಿಗೆ ಚಿಕಿತ್ಸೆಯಿಲ್ಲ

- ವೃದ್ದರೊಬ್ಬರನ್ನು ಆಸ್ಪತ್ರೆಯಿಂದ ಹೊರಹಾಕಿದ ಸಿಬ್ಬಂದಿ

- ಮಾಧ್ಯಮಗಳಲ್ಲಿ ವರದಿ ಪ್ರಸಾರದ ಬಳಿಕ ಎಚ್ಚೆತ್ತ ಸಚಿವರು

ಬೆಂಗಳೂರು (ಮೇ. 21): ಆಸ್ಪತ್ರೆಗೆ ಬಂದಿದ್ದ ವೃದ್ದನನ್ನು ಪೊಲೀಸರು ಹೊರಹಾಕಿರುವ ಅಮಾನವೀಯ ಘಟನೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಜ್ವರ, ದ ಸಮಸ್ಯೆಯಿಂದ ಬಳಲುತ್ತಿದ್ದ ಬಸವರಾಜಯ್ಯ ಎಂಬುವವರು ಮುಂಜಾನೆಯೇ ದಾವಣಗೆರೆ ಜಿಲ್ಲಾಸ್ಪತ್ರೆಗೆ ಬರುತ್ತಾರೆ. ಆದರೆ ಚಿಕಿತ್ಸೆ ನೀಡದೇ ವೃದ್ಧರನ್ನು ಹೊರಹಾಕಲಾಗಿದೆ. ಸಚಿವ ಬಸವರಾಜ್ ಅವರು ಆಸ್ಪತ್ರೆಗೆ ಭೇಟಿ ನೀಡುವ ಹಿನ್ನಲೆಯಲ್ಲಿ ಸಿಬ್ಬಂದಿಗಳು ಅದರಲ್ಲಿ ಬ್ಯುಸಿಯಾಗಿದ್ದರು. ಹೊರ ಹಾಕಿದ ವಿಚಾರ ಮಾಧ್ಯಮಗಳಲ್ಲಿ ಬಂದ ನಂತರ, ಸಚಿವರು ಎಚ್ಚೆತ್ತುಕೊಂಡು ವೃದ್ದರಿಗೆ ಚಿಕಿತ್ಸೆ ನೀಡಲು ಹೇಳಿದ್ಧಾರೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!