ಡಯಾಲಿಸಿಸ್ ಸಮಸ್ಯೆ ನಮ್ಮ ಸರ್ಕಾರದಿಂದ ಆಗಿದ್ದಲ್ಲ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಡಯಾಲಿಸಿಸ್ ಸಮಸ್ಯೆ ನಮ್ಮ ಸರ್ಕಾರದಿಂದ ಆಗಿದ್ದಲ್ಲ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Published : Dec 02, 2023, 09:03 PM IST

ನಾನು ಸಚಿವನಾಗುವ ಮೊದಲೇ ವ್ಯವಸ್ಥೆಯಲ್ಲಿ ಗೊಂದಲ ಇತ್ತು, ಬಿಜೆಪಿ ಸರ್ಕಾರ ಎರಡು ಏಜನ್ಸಿಗಳಿಗೆ ಕೊಟ್ಟಿತ್ತು, ಒಬ್ಬರು ಅರ್ಧದಲ್ಲೇ ಬಿಟ್ಟಿದ್ದರು. ಆ ಏಜನ್ಸಿ ನಿರ್ವಹಣೆ ಸರಿ ಇರಲಿಲ್ಲ, ಹಾಗಾಗಿ ಸಂಬಳ ಸರಿಯಾಗಿ ಕೊಟ್ಟಿರಲಿಲ್ಲ, ಇದೀಗ ಟೆಂಟರ್‌ ಪ್ರಕ್ರಿಯೆ ಮುಗಿಯಲಿ ಆ ಬಳಿಕ ನಿರ್ಧಾರ ಮಾಡೋಣ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ 

ಮಂಗಳೂರು(ಡಿ.03):  ಡಯಾಲಿಸಿಸ್ ಸಿಬ್ಬಂದಿಯ ಸಮಸ್ಯೆಯ ಬಗ್ಗೆ ನಮಗೆ ಖಾಳಜಿ ಇದೆ. ಟೆಂಟರ್‌ ಪ್ರಕ್ರಿಯೆ ಮುಗಿಯಲಿ ಆ ಬಳಿಕ ನಿರ್ಧಾರ ಮಾಡೋಣ ಅಂತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. 

ಚೀನಾದಲ್ಲಿ ಇನ್‌ಫ್ಲುಯೆನ್ಜಾ, ಬಾಗಲಕೋಟೆ ಜಿಲ್ಲಾಸ್ಪತ್ರೆಯಲ್ಲಿ ಪೂರ್ವಸಿದ್ಧತೆ

ಇಂದು(ಶನಿವಾರ) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್ ಅವರು, ನಾನು ಸಚಿವನಾಗುವ ಮೊದಲೇ ವ್ಯವಸ್ಥೆಯಲ್ಲಿ ಗೊಂದಲ ಇತ್ತು, ಬಿಜೆಪಿ ಸರ್ಕಾರ ಎರಡು ಏಜನ್ಸಿಗಳಿಗೆ ಕೊಟ್ಟಿತ್ತು, ಒಬ್ಬರು ಅರ್ಧದಲ್ಲೇ ಬಿಟ್ಟಿದ್ದರು. ಆ ಏಜನ್ಸಿ ನಿರ್ವಹಣೆ ಸರಿ ಇರಲಿಲ್ಲ, ಹಾಗಾಗಿ ಸಂಬಳ ಸರಿಯಾಗಿ ಕೊಟ್ಟಿರಲಿಲ್ಲ, ಇದೀಗ ಟೆಂಟರ್‌ ಪ್ರಕ್ರಿಯೆ ಮುಗಿಯಲಿ ಆ ಬಳಿಕ ನಿರ್ಧಾರ ಮಾಡೋಣ ಅಂತ ತಿಳಿಸಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more