ಡಯಾಲಿಸಿಸ್ ಸಮಸ್ಯೆ ನಮ್ಮ ಸರ್ಕಾರದಿಂದ ಆಗಿದ್ದಲ್ಲ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಡಯಾಲಿಸಿಸ್ ಸಮಸ್ಯೆ ನಮ್ಮ ಸರ್ಕಾರದಿಂದ ಆಗಿದ್ದಲ್ಲ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Published : Dec 02, 2023, 09:03 PM IST

ನಾನು ಸಚಿವನಾಗುವ ಮೊದಲೇ ವ್ಯವಸ್ಥೆಯಲ್ಲಿ ಗೊಂದಲ ಇತ್ತು, ಬಿಜೆಪಿ ಸರ್ಕಾರ ಎರಡು ಏಜನ್ಸಿಗಳಿಗೆ ಕೊಟ್ಟಿತ್ತು, ಒಬ್ಬರು ಅರ್ಧದಲ್ಲೇ ಬಿಟ್ಟಿದ್ದರು. ಆ ಏಜನ್ಸಿ ನಿರ್ವಹಣೆ ಸರಿ ಇರಲಿಲ್ಲ, ಹಾಗಾಗಿ ಸಂಬಳ ಸರಿಯಾಗಿ ಕೊಟ್ಟಿರಲಿಲ್ಲ, ಇದೀಗ ಟೆಂಟರ್‌ ಪ್ರಕ್ರಿಯೆ ಮುಗಿಯಲಿ ಆ ಬಳಿಕ ನಿರ್ಧಾರ ಮಾಡೋಣ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ 

ಮಂಗಳೂರು(ಡಿ.03):  ಡಯಾಲಿಸಿಸ್ ಸಿಬ್ಬಂದಿಯ ಸಮಸ್ಯೆಯ ಬಗ್ಗೆ ನಮಗೆ ಖಾಳಜಿ ಇದೆ. ಟೆಂಟರ್‌ ಪ್ರಕ್ರಿಯೆ ಮುಗಿಯಲಿ ಆ ಬಳಿಕ ನಿರ್ಧಾರ ಮಾಡೋಣ ಅಂತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. 

ಚೀನಾದಲ್ಲಿ ಇನ್‌ಫ್ಲುಯೆನ್ಜಾ, ಬಾಗಲಕೋಟೆ ಜಿಲ್ಲಾಸ್ಪತ್ರೆಯಲ್ಲಿ ಪೂರ್ವಸಿದ್ಧತೆ

ಇಂದು(ಶನಿವಾರ) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್ ಅವರು, ನಾನು ಸಚಿವನಾಗುವ ಮೊದಲೇ ವ್ಯವಸ್ಥೆಯಲ್ಲಿ ಗೊಂದಲ ಇತ್ತು, ಬಿಜೆಪಿ ಸರ್ಕಾರ ಎರಡು ಏಜನ್ಸಿಗಳಿಗೆ ಕೊಟ್ಟಿತ್ತು, ಒಬ್ಬರು ಅರ್ಧದಲ್ಲೇ ಬಿಟ್ಟಿದ್ದರು. ಆ ಏಜನ್ಸಿ ನಿರ್ವಹಣೆ ಸರಿ ಇರಲಿಲ್ಲ, ಹಾಗಾಗಿ ಸಂಬಳ ಸರಿಯಾಗಿ ಕೊಟ್ಟಿರಲಿಲ್ಲ, ಇದೀಗ ಟೆಂಟರ್‌ ಪ್ರಕ್ರಿಯೆ ಮುಗಿಯಲಿ ಆ ಬಳಿಕ ನಿರ್ಧಾರ ಮಾಡೋಣ ಅಂತ ತಿಳಿಸಿದ್ದಾರೆ. 

53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more