ಡಯಾಲಿಸಿಸ್ ಸಮಸ್ಯೆ ನಮ್ಮ ಸರ್ಕಾರದಿಂದ ಆಗಿದ್ದಲ್ಲ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಡಯಾಲಿಸಿಸ್ ಸಮಸ್ಯೆ ನಮ್ಮ ಸರ್ಕಾರದಿಂದ ಆಗಿದ್ದಲ್ಲ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Published : Dec 02, 2023, 09:03 PM IST

ನಾನು ಸಚಿವನಾಗುವ ಮೊದಲೇ ವ್ಯವಸ್ಥೆಯಲ್ಲಿ ಗೊಂದಲ ಇತ್ತು, ಬಿಜೆಪಿ ಸರ್ಕಾರ ಎರಡು ಏಜನ್ಸಿಗಳಿಗೆ ಕೊಟ್ಟಿತ್ತು, ಒಬ್ಬರು ಅರ್ಧದಲ್ಲೇ ಬಿಟ್ಟಿದ್ದರು. ಆ ಏಜನ್ಸಿ ನಿರ್ವಹಣೆ ಸರಿ ಇರಲಿಲ್ಲ, ಹಾಗಾಗಿ ಸಂಬಳ ಸರಿಯಾಗಿ ಕೊಟ್ಟಿರಲಿಲ್ಲ, ಇದೀಗ ಟೆಂಟರ್‌ ಪ್ರಕ್ರಿಯೆ ಮುಗಿಯಲಿ ಆ ಬಳಿಕ ನಿರ್ಧಾರ ಮಾಡೋಣ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ 

ಮಂಗಳೂರು(ಡಿ.03):  ಡಯಾಲಿಸಿಸ್ ಸಿಬ್ಬಂದಿಯ ಸಮಸ್ಯೆಯ ಬಗ್ಗೆ ನಮಗೆ ಖಾಳಜಿ ಇದೆ. ಟೆಂಟರ್‌ ಪ್ರಕ್ರಿಯೆ ಮುಗಿಯಲಿ ಆ ಬಳಿಕ ನಿರ್ಧಾರ ಮಾಡೋಣ ಅಂತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. 

ಚೀನಾದಲ್ಲಿ ಇನ್‌ಫ್ಲುಯೆನ್ಜಾ, ಬಾಗಲಕೋಟೆ ಜಿಲ್ಲಾಸ್ಪತ್ರೆಯಲ್ಲಿ ಪೂರ್ವಸಿದ್ಧತೆ

ಇಂದು(ಶನಿವಾರ) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್ ಅವರು, ನಾನು ಸಚಿವನಾಗುವ ಮೊದಲೇ ವ್ಯವಸ್ಥೆಯಲ್ಲಿ ಗೊಂದಲ ಇತ್ತು, ಬಿಜೆಪಿ ಸರ್ಕಾರ ಎರಡು ಏಜನ್ಸಿಗಳಿಗೆ ಕೊಟ್ಟಿತ್ತು, ಒಬ್ಬರು ಅರ್ಧದಲ್ಲೇ ಬಿಟ್ಟಿದ್ದರು. ಆ ಏಜನ್ಸಿ ನಿರ್ವಹಣೆ ಸರಿ ಇರಲಿಲ್ಲ, ಹಾಗಾಗಿ ಸಂಬಳ ಸರಿಯಾಗಿ ಕೊಟ್ಟಿರಲಿಲ್ಲ, ಇದೀಗ ಟೆಂಟರ್‌ ಪ್ರಕ್ರಿಯೆ ಮುಗಿಯಲಿ ಆ ಬಳಿಕ ನಿರ್ಧಾರ ಮಾಡೋಣ ಅಂತ ತಿಳಿಸಿದ್ದಾರೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more