Covid-19: ಕೋವಿಡ್ ನಿಯಮ ಉಲ್ಲಂಘಿಸಿದ ಬಿಜೆಪಿ ಶಾಸಕರ ವರ್ತನೆ ಸಮರ್ಥಿಸಿಕೊಂಡ ಅಶ್ವಥ್ ನಾರಾಯಣ್!

Covid-19: ಕೋವಿಡ್ ನಿಯಮ ಉಲ್ಲಂಘಿಸಿದ ಬಿಜೆಪಿ ಶಾಸಕರ ವರ್ತನೆ ಸಮರ್ಥಿಸಿಕೊಂಡ ಅಶ್ವಥ್ ನಾರಾಯಣ್!

Suvarna News   | Asianet News
Published : Jan 16, 2022, 07:55 PM IST

ಬಿಜೆಪಿ ನಾಯಕ ಎನ್ ಆರ್ ರಮೇಶ್ ಬರ್ತಡೇ
ಚಾಮರಾಜಪೇಟೆಯಲ್ಲಿಅದ್ದೂರಿಯಾಗಿ ನಡೆದ ಸಮಾರಂಭ
ಕೋವಿಡ್ ನಿಯಮ ಉಲ್ಲಂಘನೆ ಆದ್ರೂ ಸಮರ್ಥನೆ ಮಾಡಿಕೊಂಡ ಸಚಿವ ಅಶ್ವಥ್ ನಾರಾಯಣ್

ಬೆಂಗಳೂರು (ಜ. 16): ರಾಜ್ಯದಲ್ಲಿ ಹಳ್ಳಿ ಹಳ್ಳಿಗೂ ಕರೋನೋ ವ್ಯಾಪಿಸ್ತಾ ಇದೆ. ದಿನದಿಂದ ದಿನಕ್ಕೆ ಪ್ರಕರಣಗಳಲ್ಲಿ ಏರಿಕೆ ಕಾಣುತ್ತಿರುವ ನಡುವೆ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸರ್ಕಾರ ಆದೇಶ ನಿಡಿದೆ. ಆದರೆ ಬಿಜೆಪಿ ಶಾಸಕರುಗಳು (BJP MLAs) ಕೋವಿಡ್ ಸಮಯದಲ್ಲಿ (Covid-19) ಅದ್ದೂರಿಯಾಗಿ ಜನ್ಮದಿನ ಆಚರಿಸುವ ಮೂಲಕ ನಿಯಮಗಳನ್ನು ಗಾಳಿಗೆ ತೂರಿದ್ದಾರೆ. ಇದನ್ನು ಸಚಿವ ಅಶ್ವಥ್ ನಾರಾಯಣ್ (Minister Dr Ashwath Narayan) ಸಮರ್ಥನೆಯನ್ನೂ ಮಾಡಿಕೊಂಡಿದ್ದಾರೆ. ಒಂದೆಡೆ ಜನ ಆತಂಕದಲ್ಲಿದ್ದರೆ, ನಾಯಕರು ಮೋಜು ಮಾಡುತ್ತಾ ಕಾಲ ಕಳೆಯುತ್ತಿದ್ದಾರೆ.

Birthday Celebration ಡೆಡ್ಲಿ ಕೊರೋನಾದಿಂದ ಜನ ಸಾಯ್ತಿದ್ರೆ, ಬಿಜೆಪಿ ಶಾಸಕನಿಗೆ ಹುಟ್ಟುಹಬ್ಬದ ಸಂಭ್ರಮ
ವೀಕೆಂಡ್ ಕರ್ಫ್ಯೂ ಇದ್ದರೂ, ಚಾಮರಾಜಪೇಟೆಯಲ್ಲಿ ಬಿಜೆಪಿ ನಾಯಕ ಎನ್.ಆರ್. ರಮೇಶ್ ಸೇರಿದಂತೆ ನಾಲ್ವರು ಬಿಜೆಪಿ ನಾಯಕರಿಂದ ರಾಜ್ಯಾದ್ಯಂತ ಕೋವಿಡ್ ನಿಯಮ ಉಲ್ಲಂಘನೆಯಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವ ಅಶ್ವತ್ ನಾರಾಯಣ್, ಫೋಟೋ ತೆಗೆಸಿಕೊಳ್ಳುವಾಗ ಮಾಸ್ಕ್ ಅನ್ನು ತೆಗೆದಿದ್ದಾರೆ. ಅದಕ್ಕೆ ಅವಕಾಶವೂ ಇದೆ' ಎಂದು ಹೇಳಿದ್ದಾರೆ. ಆ ಮೂಲಕ ಬಿಜೆಪಿ ನಾಯಕರ ಯಡವಟ್ಟನ್ನು ಸಚಿವರು ಸಮರ್ಥನೆ ಮಾಡಿಕೊಂಡಿದ್ದಾರೆ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ