Covid-19: ಕೋವಿಡ್ ನಿಯಮ ಉಲ್ಲಂಘಿಸಿದ ಬಿಜೆಪಿ ಶಾಸಕರ ವರ್ತನೆ ಸಮರ್ಥಿಸಿಕೊಂಡ ಅಶ್ವಥ್ ನಾರಾಯಣ್!

Covid-19: ಕೋವಿಡ್ ನಿಯಮ ಉಲ್ಲಂಘಿಸಿದ ಬಿಜೆಪಿ ಶಾಸಕರ ವರ್ತನೆ ಸಮರ್ಥಿಸಿಕೊಂಡ ಅಶ್ವಥ್ ನಾರಾಯಣ್!

Suvarna News   | Asianet News
Published : Jan 16, 2022, 07:55 PM IST

ಬಿಜೆಪಿ ನಾಯಕ ಎನ್ ಆರ್ ರಮೇಶ್ ಬರ್ತಡೇ
ಚಾಮರಾಜಪೇಟೆಯಲ್ಲಿಅದ್ದೂರಿಯಾಗಿ ನಡೆದ ಸಮಾರಂಭ
ಕೋವಿಡ್ ನಿಯಮ ಉಲ್ಲಂಘನೆ ಆದ್ರೂ ಸಮರ್ಥನೆ ಮಾಡಿಕೊಂಡ ಸಚಿವ ಅಶ್ವಥ್ ನಾರಾಯಣ್

ಬೆಂಗಳೂರು (ಜ. 16): ರಾಜ್ಯದಲ್ಲಿ ಹಳ್ಳಿ ಹಳ್ಳಿಗೂ ಕರೋನೋ ವ್ಯಾಪಿಸ್ತಾ ಇದೆ. ದಿನದಿಂದ ದಿನಕ್ಕೆ ಪ್ರಕರಣಗಳಲ್ಲಿ ಏರಿಕೆ ಕಾಣುತ್ತಿರುವ ನಡುವೆ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸರ್ಕಾರ ಆದೇಶ ನಿಡಿದೆ. ಆದರೆ ಬಿಜೆಪಿ ಶಾಸಕರುಗಳು (BJP MLAs) ಕೋವಿಡ್ ಸಮಯದಲ್ಲಿ (Covid-19) ಅದ್ದೂರಿಯಾಗಿ ಜನ್ಮದಿನ ಆಚರಿಸುವ ಮೂಲಕ ನಿಯಮಗಳನ್ನು ಗಾಳಿಗೆ ತೂರಿದ್ದಾರೆ. ಇದನ್ನು ಸಚಿವ ಅಶ್ವಥ್ ನಾರಾಯಣ್ (Minister Dr Ashwath Narayan) ಸಮರ್ಥನೆಯನ್ನೂ ಮಾಡಿಕೊಂಡಿದ್ದಾರೆ. ಒಂದೆಡೆ ಜನ ಆತಂಕದಲ್ಲಿದ್ದರೆ, ನಾಯಕರು ಮೋಜು ಮಾಡುತ್ತಾ ಕಾಲ ಕಳೆಯುತ್ತಿದ್ದಾರೆ.

Birthday Celebration ಡೆಡ್ಲಿ ಕೊರೋನಾದಿಂದ ಜನ ಸಾಯ್ತಿದ್ರೆ, ಬಿಜೆಪಿ ಶಾಸಕನಿಗೆ ಹುಟ್ಟುಹಬ್ಬದ ಸಂಭ್ರಮ
ವೀಕೆಂಡ್ ಕರ್ಫ್ಯೂ ಇದ್ದರೂ, ಚಾಮರಾಜಪೇಟೆಯಲ್ಲಿ ಬಿಜೆಪಿ ನಾಯಕ ಎನ್.ಆರ್. ರಮೇಶ್ ಸೇರಿದಂತೆ ನಾಲ್ವರು ಬಿಜೆಪಿ ನಾಯಕರಿಂದ ರಾಜ್ಯಾದ್ಯಂತ ಕೋವಿಡ್ ನಿಯಮ ಉಲ್ಲಂಘನೆಯಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವ ಅಶ್ವತ್ ನಾರಾಯಣ್, ಫೋಟೋ ತೆಗೆಸಿಕೊಳ್ಳುವಾಗ ಮಾಸ್ಕ್ ಅನ್ನು ತೆಗೆದಿದ್ದಾರೆ. ಅದಕ್ಕೆ ಅವಕಾಶವೂ ಇದೆ' ಎಂದು ಹೇಳಿದ್ದಾರೆ. ಆ ಮೂಲಕ ಬಿಜೆಪಿ ನಾಯಕರ ಯಡವಟ್ಟನ್ನು ಸಚಿವರು ಸಮರ್ಥನೆ ಮಾಡಿಕೊಂಡಿದ್ದಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!