Covid-19: ಕೋವಿಡ್ ನಿಯಮ ಉಲ್ಲಂಘಿಸಿದ ಬಿಜೆಪಿ ಶಾಸಕರ ವರ್ತನೆ ಸಮರ್ಥಿಸಿಕೊಂಡ ಅಶ್ವಥ್ ನಾರಾಯಣ್!

Covid-19: ಕೋವಿಡ್ ನಿಯಮ ಉಲ್ಲಂಘಿಸಿದ ಬಿಜೆಪಿ ಶಾಸಕರ ವರ್ತನೆ ಸಮರ್ಥಿಸಿಕೊಂಡ ಅಶ್ವಥ್ ನಾರಾಯಣ್!

Published : Jan 16, 2022, 07:55 PM IST

ಬಿಜೆಪಿ ನಾಯಕ ಎನ್ ಆರ್ ರಮೇಶ್ ಬರ್ತಡೇ
ಚಾಮರಾಜಪೇಟೆಯಲ್ಲಿಅದ್ದೂರಿಯಾಗಿ ನಡೆದ ಸಮಾರಂಭ
ಕೋವಿಡ್ ನಿಯಮ ಉಲ್ಲಂಘನೆ ಆದ್ರೂ ಸಮರ್ಥನೆ ಮಾಡಿಕೊಂಡ ಸಚಿವ ಅಶ್ವಥ್ ನಾರಾಯಣ್

ಬೆಂಗಳೂರು (ಜ. 16): ರಾಜ್ಯದಲ್ಲಿ ಹಳ್ಳಿ ಹಳ್ಳಿಗೂ ಕರೋನೋ ವ್ಯಾಪಿಸ್ತಾ ಇದೆ. ದಿನದಿಂದ ದಿನಕ್ಕೆ ಪ್ರಕರಣಗಳಲ್ಲಿ ಏರಿಕೆ ಕಾಣುತ್ತಿರುವ ನಡುವೆ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸರ್ಕಾರ ಆದೇಶ ನಿಡಿದೆ. ಆದರೆ ಬಿಜೆಪಿ ಶಾಸಕರುಗಳು (BJP MLAs) ಕೋವಿಡ್ ಸಮಯದಲ್ಲಿ (Covid-19) ಅದ್ದೂರಿಯಾಗಿ ಜನ್ಮದಿನ ಆಚರಿಸುವ ಮೂಲಕ ನಿಯಮಗಳನ್ನು ಗಾಳಿಗೆ ತೂರಿದ್ದಾರೆ. ಇದನ್ನು ಸಚಿವ ಅಶ್ವಥ್ ನಾರಾಯಣ್ (Minister Dr Ashwath Narayan) ಸಮರ್ಥನೆಯನ್ನೂ ಮಾಡಿಕೊಂಡಿದ್ದಾರೆ. ಒಂದೆಡೆ ಜನ ಆತಂಕದಲ್ಲಿದ್ದರೆ, ನಾಯಕರು ಮೋಜು ಮಾಡುತ್ತಾ ಕಾಲ ಕಳೆಯುತ್ತಿದ್ದಾರೆ.

Birthday Celebration ಡೆಡ್ಲಿ ಕೊರೋನಾದಿಂದ ಜನ ಸಾಯ್ತಿದ್ರೆ, ಬಿಜೆಪಿ ಶಾಸಕನಿಗೆ ಹುಟ್ಟುಹಬ್ಬದ ಸಂಭ್ರಮ
ವೀಕೆಂಡ್ ಕರ್ಫ್ಯೂ ಇದ್ದರೂ, ಚಾಮರಾಜಪೇಟೆಯಲ್ಲಿ ಬಿಜೆಪಿ ನಾಯಕ ಎನ್.ಆರ್. ರಮೇಶ್ ಸೇರಿದಂತೆ ನಾಲ್ವರು ಬಿಜೆಪಿ ನಾಯಕರಿಂದ ರಾಜ್ಯಾದ್ಯಂತ ಕೋವಿಡ್ ನಿಯಮ ಉಲ್ಲಂಘನೆಯಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವ ಅಶ್ವತ್ ನಾರಾಯಣ್, ಫೋಟೋ ತೆಗೆಸಿಕೊಳ್ಳುವಾಗ ಮಾಸ್ಕ್ ಅನ್ನು ತೆಗೆದಿದ್ದಾರೆ. ಅದಕ್ಕೆ ಅವಕಾಶವೂ ಇದೆ' ಎಂದು ಹೇಳಿದ್ದಾರೆ. ಆ ಮೂಲಕ ಬಿಜೆಪಿ ನಾಯಕರ ಯಡವಟ್ಟನ್ನು ಸಚಿವರು ಸಮರ್ಥನೆ ಮಾಡಿಕೊಂಡಿದ್ದಾರೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!