Covid-19: ಕೋವಿಡ್ ನಿಯಮ ಉಲ್ಲಂಘಿಸಿದ ಬಿಜೆಪಿ ಶಾಸಕರ ವರ್ತನೆ ಸಮರ್ಥಿಸಿಕೊಂಡ ಅಶ್ವಥ್ ನಾರಾಯಣ್!

Covid-19: ಕೋವಿಡ್ ನಿಯಮ ಉಲ್ಲಂಘಿಸಿದ ಬಿಜೆಪಿ ಶಾಸಕರ ವರ್ತನೆ ಸಮರ್ಥಿಸಿಕೊಂಡ ಅಶ್ವಥ್ ನಾರಾಯಣ್!

Suvarna News   | Asianet News
Published : Jan 16, 2022, 07:55 PM IST

ಬಿಜೆಪಿ ನಾಯಕ ಎನ್ ಆರ್ ರಮೇಶ್ ಬರ್ತಡೇ
ಚಾಮರಾಜಪೇಟೆಯಲ್ಲಿಅದ್ದೂರಿಯಾಗಿ ನಡೆದ ಸಮಾರಂಭ
ಕೋವಿಡ್ ನಿಯಮ ಉಲ್ಲಂಘನೆ ಆದ್ರೂ ಸಮರ್ಥನೆ ಮಾಡಿಕೊಂಡ ಸಚಿವ ಅಶ್ವಥ್ ನಾರಾಯಣ್

ಬೆಂಗಳೂರು (ಜ. 16): ರಾಜ್ಯದಲ್ಲಿ ಹಳ್ಳಿ ಹಳ್ಳಿಗೂ ಕರೋನೋ ವ್ಯಾಪಿಸ್ತಾ ಇದೆ. ದಿನದಿಂದ ದಿನಕ್ಕೆ ಪ್ರಕರಣಗಳಲ್ಲಿ ಏರಿಕೆ ಕಾಣುತ್ತಿರುವ ನಡುವೆ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸರ್ಕಾರ ಆದೇಶ ನಿಡಿದೆ. ಆದರೆ ಬಿಜೆಪಿ ಶಾಸಕರುಗಳು (BJP MLAs) ಕೋವಿಡ್ ಸಮಯದಲ್ಲಿ (Covid-19) ಅದ್ದೂರಿಯಾಗಿ ಜನ್ಮದಿನ ಆಚರಿಸುವ ಮೂಲಕ ನಿಯಮಗಳನ್ನು ಗಾಳಿಗೆ ತೂರಿದ್ದಾರೆ. ಇದನ್ನು ಸಚಿವ ಅಶ್ವಥ್ ನಾರಾಯಣ್ (Minister Dr Ashwath Narayan) ಸಮರ್ಥನೆಯನ್ನೂ ಮಾಡಿಕೊಂಡಿದ್ದಾರೆ. ಒಂದೆಡೆ ಜನ ಆತಂಕದಲ್ಲಿದ್ದರೆ, ನಾಯಕರು ಮೋಜು ಮಾಡುತ್ತಾ ಕಾಲ ಕಳೆಯುತ್ತಿದ್ದಾರೆ.

Birthday Celebration ಡೆಡ್ಲಿ ಕೊರೋನಾದಿಂದ ಜನ ಸಾಯ್ತಿದ್ರೆ, ಬಿಜೆಪಿ ಶಾಸಕನಿಗೆ ಹುಟ್ಟುಹಬ್ಬದ ಸಂಭ್ರಮ
ವೀಕೆಂಡ್ ಕರ್ಫ್ಯೂ ಇದ್ದರೂ, ಚಾಮರಾಜಪೇಟೆಯಲ್ಲಿ ಬಿಜೆಪಿ ನಾಯಕ ಎನ್.ಆರ್. ರಮೇಶ್ ಸೇರಿದಂತೆ ನಾಲ್ವರು ಬಿಜೆಪಿ ನಾಯಕರಿಂದ ರಾಜ್ಯಾದ್ಯಂತ ಕೋವಿಡ್ ನಿಯಮ ಉಲ್ಲಂಘನೆಯಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವ ಅಶ್ವತ್ ನಾರಾಯಣ್, ಫೋಟೋ ತೆಗೆಸಿಕೊಳ್ಳುವಾಗ ಮಾಸ್ಕ್ ಅನ್ನು ತೆಗೆದಿದ್ದಾರೆ. ಅದಕ್ಕೆ ಅವಕಾಶವೂ ಇದೆ' ಎಂದು ಹೇಳಿದ್ದಾರೆ. ಆ ಮೂಲಕ ಬಿಜೆಪಿ ನಾಯಕರ ಯಡವಟ್ಟನ್ನು ಸಚಿವರು ಸಮರ್ಥನೆ ಮಾಡಿಕೊಂಡಿದ್ದಾರೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!