ಚಿಕ್ಕಬಳ್ಳಾಪುರಕ್ಕೂ ಎಂಟ್ರಿ ಕೊಟ್ಟ ಮುಂಬೈ ಮಾರಿ..!

ಚಿಕ್ಕಬಳ್ಳಾಪುರಕ್ಕೂ ಎಂಟ್ರಿ ಕೊಟ್ಟ ಮುಂಬೈ ಮಾರಿ..!

Published : May 21, 2020, 01:24 PM ISTUpdated : May 21, 2020, 02:01 PM IST

ಮಹಾರಾಷ್ಟ್ರದಿಂದ ರಾತ್ರೋರಾತ್ರಿ 210 ಮಂದಿ ಚಿಕ್ಕಬಳ್ಳಾಪುರಕ್ಕೆ ಎಂಟ್ರಿಕೊಟ್ಟಿದ್ದಾರೆ. ಗೌರಿಬಿದನೂರು, ಬಾಗೇಪಲ್ಲಿಗೆ 6 ಬಸ್‌ಗಳಲ್ಲಿ ಕಾರ್ಮಿಕರು ಬಂದಿದ್ದಾರೆ. ಮುಂಬೈನಿಂದ ಕಾರ್ಮಿಕರನ್ನು ಕರೆಸಿಕೊಂಡು ಜಿಲ್ಲಾಡಳಿತ ತಪ್ಪು ಮಾಡಿತಾ ಎನ್ನುವ ಅನುಮಾನ ಶುರುವಾಗಿದೆ.

ಬೆಂಗಳೂರು(ಮೇ): ಮಂಡ್ಯ, ಹಾಸನದ ಜನತೆಯ ನಿದ್ರೆ ಹಾಳು ಮಾಡಿರುವ ಮುಂಬೈ ಮೂಲದ ಕೊರೋನಾ ಸೋಂಕಿತರು, ಇದೀಗ ಚಿಕ್ಕಬಳ್ಳಾಪುರಕ್ಕೂ ಕಂಟಕವಾಗಿ ಪರಿಣಮಿಸಿದೆ.

ಮಹಾರಾಷ್ಟ್ರದಿಂದ ರಾತ್ರೋರಾತ್ರಿ 210 ಮಂದಿ ಚಿಕ್ಕಬಳ್ಳಾಪುರಕ್ಕೆ ಎಂಟ್ರಿಕೊಟ್ಟಿದ್ದಾರೆ. ಗೌರಿಬಿದನೂರು, ಬಾಗೇಪಲ್ಲಿಗೆ 6 ಬಸ್‌ಗಳಲ್ಲಿ ಕಾರ್ಮಿಕರು ಬಂದಿದ್ದಾರೆ. ಮುಂಬೈನಿಂದ ಕಾರ್ಮಿಕರನ್ನು ಕರೆಸಿಕೊಂಡು ಜಿಲ್ಲಾಡಳಿತ ತಪ್ಪು ಮಾಡಿತಾ ಎನ್ನುವ ಅನುಮಾನ ಶುರುವಾಗಿದೆ.

"

ಚಿಕ್ಕಬಳ್ಳಾಪುರ ಜಿಲ್ಲಾಡಳಿತದ ವಿರುದ್ಧ ಸಚಿವ ಡಾ. ಸುಧಾಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!