ಚಿಕ್ಕಬಳ್ಳಾಪುರಕ್ಕೂ ಎಂಟ್ರಿ ಕೊಟ್ಟ ಮುಂಬೈ ಮಾರಿ..!

ಚಿಕ್ಕಬಳ್ಳಾಪುರಕ್ಕೂ ಎಂಟ್ರಿ ಕೊಟ್ಟ ಮುಂಬೈ ಮಾರಿ..!

Suvarna News   | Asianet News
Published : May 21, 2020, 01:24 PM ISTUpdated : May 21, 2020, 02:01 PM IST

ಮಹಾರಾಷ್ಟ್ರದಿಂದ ರಾತ್ರೋರಾತ್ರಿ 210 ಮಂದಿ ಚಿಕ್ಕಬಳ್ಳಾಪುರಕ್ಕೆ ಎಂಟ್ರಿಕೊಟ್ಟಿದ್ದಾರೆ. ಗೌರಿಬಿದನೂರು, ಬಾಗೇಪಲ್ಲಿಗೆ 6 ಬಸ್‌ಗಳಲ್ಲಿ ಕಾರ್ಮಿಕರು ಬಂದಿದ್ದಾರೆ. ಮುಂಬೈನಿಂದ ಕಾರ್ಮಿಕರನ್ನು ಕರೆಸಿಕೊಂಡು ಜಿಲ್ಲಾಡಳಿತ ತಪ್ಪು ಮಾಡಿತಾ ಎನ್ನುವ ಅನುಮಾನ ಶುರುವಾಗಿದೆ.

ಬೆಂಗಳೂರು(ಮೇ): ಮಂಡ್ಯ, ಹಾಸನದ ಜನತೆಯ ನಿದ್ರೆ ಹಾಳು ಮಾಡಿರುವ ಮುಂಬೈ ಮೂಲದ ಕೊರೋನಾ ಸೋಂಕಿತರು, ಇದೀಗ ಚಿಕ್ಕಬಳ್ಳಾಪುರಕ್ಕೂ ಕಂಟಕವಾಗಿ ಪರಿಣಮಿಸಿದೆ.

ಮಹಾರಾಷ್ಟ್ರದಿಂದ ರಾತ್ರೋರಾತ್ರಿ 210 ಮಂದಿ ಚಿಕ್ಕಬಳ್ಳಾಪುರಕ್ಕೆ ಎಂಟ್ರಿಕೊಟ್ಟಿದ್ದಾರೆ. ಗೌರಿಬಿದನೂರು, ಬಾಗೇಪಲ್ಲಿಗೆ 6 ಬಸ್‌ಗಳಲ್ಲಿ ಕಾರ್ಮಿಕರು ಬಂದಿದ್ದಾರೆ. ಮುಂಬೈನಿಂದ ಕಾರ್ಮಿಕರನ್ನು ಕರೆಸಿಕೊಂಡು ಜಿಲ್ಲಾಡಳಿತ ತಪ್ಪು ಮಾಡಿತಾ ಎನ್ನುವ ಅನುಮಾನ ಶುರುವಾಗಿದೆ.

"

ಚಿಕ್ಕಬಳ್ಳಾಪುರ ಜಿಲ್ಲಾಡಳಿತದ ವಿರುದ್ಧ ಸಚಿವ ಡಾ. ಸುಧಾಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!