ಯುವನಿಧಿ ಭವಿಷ್ಯಕ್ಕೆ ನಿಧಿ: ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್‌ ಪಾಟೀಲ್ ಸಂದರ್ಶನ

ಯುವನಿಧಿ ಭವಿಷ್ಯಕ್ಕೆ ನಿಧಿ: ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್‌ ಪಾಟೀಲ್ ಸಂದರ್ಶನ

Published : Jan 13, 2024, 01:29 PM IST

ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಪಕ್ಷ 4 ಗ್ಯಾರಂಟಿಗಳನ್ನ ಈಗಾಗಲೇ ಜಾರಿಗೆ ತಂದಿದೆ. ಇನ್ನು 5 ನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಯನ್ನೂ ಕೂಡ ಇದೆ ಜ.12 ರಂದು ಜಾರಿಗೆ ತಂದಿದೆ.  

ಬೆಂಗಳೂರು(ಜ.13): ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದರೆ 5 ಗ್ಯಾರಂಟಿ ಯೋಜನೆಗಳನ್ನ ಜಾರಿಗೆ ತರುತ್ತೇವೆ ಅಂತ ಕಾಂಗ್ರೆಸ್‌ ಚುನಾವಣಾ ಪೂರ್ವದಲ್ಲಿ ಘೋಷಿಸಿತ್ತು. ಅದರಂತೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಪಕ್ಷ 4 ಗ್ಯಾರಂಟಿಗಳನ್ನ ಈಗಾಗಲೇ ಜಾರಿಗೆ ತಂದಿದೆ. ಇನ್ನು 5 ನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಯನ್ನೂ ಕೂಡ ಇದೆ ಜ.12 ರಂದು ಜಾರಿಗೆ ತಂದಿದೆ.  ಈ ಸಂಬಂಧ ಸಚಿವ ಡಾ. ಶರಣಪ್ರಕಾಶ ಪಾಟೀಲ್‌ ಅವರು ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ಮಾತನಾಡಿದ್ದಾರೆ. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಇಂದಿನ ಸಂದರ್ಶನದಲ್ಲಿದೆ. 

ಡಿಸಿಎಂ ದಂಗಲ್: ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ದಾಯಾದಿ ಯುದ್ಧ, "ಲಕ್ಷ್ಮೀ" ಪಟಾಕಿ, ಸೀಕ್ರೆಟ್ ಆಪರೇಷನ್..!

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
Read more