ಯುವನಿಧಿ ಭವಿಷ್ಯಕ್ಕೆ ನಿಧಿ: ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್‌ ಪಾಟೀಲ್ ಸಂದರ್ಶನ

Jan 13, 2024, 1:29 PM IST

ಬೆಂಗಳೂರು(ಜ.13): ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದರೆ 5 ಗ್ಯಾರಂಟಿ ಯೋಜನೆಗಳನ್ನ ಜಾರಿಗೆ ತರುತ್ತೇವೆ ಅಂತ ಕಾಂಗ್ರೆಸ್‌ ಚುನಾವಣಾ ಪೂರ್ವದಲ್ಲಿ ಘೋಷಿಸಿತ್ತು. ಅದರಂತೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಪಕ್ಷ 4 ಗ್ಯಾರಂಟಿಗಳನ್ನ ಈಗಾಗಲೇ ಜಾರಿಗೆ ತಂದಿದೆ. ಇನ್ನು 5 ನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಯನ್ನೂ ಕೂಡ ಇದೆ ಜ.12 ರಂದು ಜಾರಿಗೆ ತಂದಿದೆ.  ಈ ಸಂಬಂಧ ಸಚಿವ ಡಾ. ಶರಣಪ್ರಕಾಶ ಪಾಟೀಲ್‌ ಅವರು ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ಮಾತನಾಡಿದ್ದಾರೆ. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಇಂದಿನ ಸಂದರ್ಶನದಲ್ಲಿದೆ. 

ಡಿಸಿಎಂ ದಂಗಲ್: ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ದಾಯಾದಿ ಯುದ್ಧ, "ಲಕ್ಷ್ಮೀ" ಪಟಾಕಿ, ಸೀಕ್ರೆಟ್ ಆಪರೇಷನ್..!