ಡಿಕಿಶಿಗೆ ನನ್ನ ಮೇಲೆ ವಿಶೇಷ ಕಾಳಜಿ ಇದೆ: ಸಚಿವ ಡಾ. ಕೆ. ಸುಧಾಕರ್

ಡಿಕಿಶಿಗೆ ನನ್ನ ಮೇಲೆ ವಿಶೇಷ ಕಾಳಜಿ ಇದೆ: ಸಚಿವ ಡಾ. ಕೆ. ಸುಧಾಕರ್

Suvarna News   | Asianet News
Published : Apr 30, 2020, 12:29 PM ISTUpdated : Apr 30, 2020, 01:04 PM IST

'ಪತ್ರಕರ್ತನೊಂದು ಸಂಪರ್ಕದಲ್ಲಿದ್ದ ಸುಧಾಕರ್ ಕ್ವಾರಂಟೈನ್ ಆಗಲಿ...' ಎಂದ ಡಿಕೆಶಿ ಮಾತಿಗೆ ಸುವರ್ಣ ನ್ಯೂಸ್‌ಗೆ ಸ್ವತಃ ವೈದ್ಯಕೀಯ ಸಚಿವ ಡಾ.ಕೆ ಸುಧಾಕರ್ ಇಂದು ಪ್ರತಿಕ್ರಿಯೆ ನೀಡಿದ್ದು, ಡಿ.ಕೆ. ಶಿವಕುಮಾರ್‌ ಅವರಿಗೆ ನನ್ನ ಮೇಲೆ ವಿಶೇಷ ಪ್ರೀತಿ-ಅಭಿಮಾನವಿದೆ. ನನ್ನ ಆರೋಗ್ಯದ ಬಗ್ಗೆ ಕಾಳಜಿ ವಹಿಸಿದ್ದಕ್ಕೆ ನಾನು ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸುಧಾಕರ್ ತಿಳಿಸಿದ್ದಾರೆ.

ಬೆಂಗಳೂರು(ಏ.30): ಕೊರೋನಾ ಸೋಂಕಿತ ಪತ್ರಕರ್ತನೊಂದಿಗೆ ಸಚಿವರು ಸಂಪರ್ಕದಲ್ಲಿದ್ದರು. ಆದರೆ ಇದುವರೆಗೂ ಟೆಸ್ಟ್ ಮಾಡಿಸಿಕೊಂಡಿಲ್ಲ, ಕ್ವಾರಂಟೈನ್‌ಗೆ ಒಳಗಾಗಿಲ್ಲ. ಸಚಿವರಿಗೊಂದು ನ್ಯಾಯ, ಜನಸಾಮಾನ್ಯರಿಗೆ ಒಂದು ನ್ಯಾಯವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದರು.

ಡಿಕೆಶಿ ಮಾತಿಗೆ ಸುವರ್ಣ ನ್ಯೂಸ್‌ಗೆ ಸ್ವತಃ ವೈದ್ಯಕೀಯ ಸಚಿವ ಡಾ.ಕೆ ಸುಧಾಕರ್ ಇಂದು ಪ್ರತಿಕ್ರಿಯೆ ನೀಡಿದ್ದು, ಡಿ.ಕೆ. ಶಿವಕುಮಾರ್‌ ಅವರಿಗೆ ನನ್ನ ಮೇಲೆ ವಿಶೇಷ ಪ್ರೀತಿ-ಅಭಿಮಾನವಿದೆ. ನನ್ನ ಆರೋಗ್ಯದ ಬಗ್ಗೆ ಕಾಳಜಿ ವಹಿಸಿದ್ದಕ್ಕೆ ನಾನು ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸುಧಾಕರ್ ತಿಳಿಸಿದ್ದಾರೆ.

ನನಗೆ ವಿಶ್ರಾಂತಿ ಪಡೆಯಲು ಹೇಳಿದ್ದಾರೆ. ಅವರ ಸಲಹೆಯಂತೆ ನಾನು ಮೇ.05ನೇ ತಾರೀಖಿನವರೆಗೂ ಕ್ವಾರಂಟೈನ್‌ನಲ್ಲೇ ಇರುತ್ತೇನೆ. ಇನ್ನು ಸಚಿವ ಸಂಪುಟ ಸಭೆಗೂ ಹೋಗುತ್ತಿಲ್ಲ ಎಂದು ಹೇಳಿದರು. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ. 
 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?