ಡಿಕಿಶಿಗೆ ನನ್ನ ಮೇಲೆ ವಿಶೇಷ ಕಾಳಜಿ ಇದೆ: ಸಚಿವ ಡಾ. ಕೆ. ಸುಧಾಕರ್

ಡಿಕಿಶಿಗೆ ನನ್ನ ಮೇಲೆ ವಿಶೇಷ ಕಾಳಜಿ ಇದೆ: ಸಚಿವ ಡಾ. ಕೆ. ಸುಧಾಕರ್

Suvarna News   | Asianet News
Published : Apr 30, 2020, 12:29 PM ISTUpdated : Apr 30, 2020, 01:04 PM IST

'ಪತ್ರಕರ್ತನೊಂದು ಸಂಪರ್ಕದಲ್ಲಿದ್ದ ಸುಧಾಕರ್ ಕ್ವಾರಂಟೈನ್ ಆಗಲಿ...' ಎಂದ ಡಿಕೆಶಿ ಮಾತಿಗೆ ಸುವರ್ಣ ನ್ಯೂಸ್‌ಗೆ ಸ್ವತಃ ವೈದ್ಯಕೀಯ ಸಚಿವ ಡಾ.ಕೆ ಸುಧಾಕರ್ ಇಂದು ಪ್ರತಿಕ್ರಿಯೆ ನೀಡಿದ್ದು, ಡಿ.ಕೆ. ಶಿವಕುಮಾರ್‌ ಅವರಿಗೆ ನನ್ನ ಮೇಲೆ ವಿಶೇಷ ಪ್ರೀತಿ-ಅಭಿಮಾನವಿದೆ. ನನ್ನ ಆರೋಗ್ಯದ ಬಗ್ಗೆ ಕಾಳಜಿ ವಹಿಸಿದ್ದಕ್ಕೆ ನಾನು ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸುಧಾಕರ್ ತಿಳಿಸಿದ್ದಾರೆ.

ಬೆಂಗಳೂರು(ಏ.30): ಕೊರೋನಾ ಸೋಂಕಿತ ಪತ್ರಕರ್ತನೊಂದಿಗೆ ಸಚಿವರು ಸಂಪರ್ಕದಲ್ಲಿದ್ದರು. ಆದರೆ ಇದುವರೆಗೂ ಟೆಸ್ಟ್ ಮಾಡಿಸಿಕೊಂಡಿಲ್ಲ, ಕ್ವಾರಂಟೈನ್‌ಗೆ ಒಳಗಾಗಿಲ್ಲ. ಸಚಿವರಿಗೊಂದು ನ್ಯಾಯ, ಜನಸಾಮಾನ್ಯರಿಗೆ ಒಂದು ನ್ಯಾಯವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದರು.

ಡಿಕೆಶಿ ಮಾತಿಗೆ ಸುವರ್ಣ ನ್ಯೂಸ್‌ಗೆ ಸ್ವತಃ ವೈದ್ಯಕೀಯ ಸಚಿವ ಡಾ.ಕೆ ಸುಧಾಕರ್ ಇಂದು ಪ್ರತಿಕ್ರಿಯೆ ನೀಡಿದ್ದು, ಡಿ.ಕೆ. ಶಿವಕುಮಾರ್‌ ಅವರಿಗೆ ನನ್ನ ಮೇಲೆ ವಿಶೇಷ ಪ್ರೀತಿ-ಅಭಿಮಾನವಿದೆ. ನನ್ನ ಆರೋಗ್ಯದ ಬಗ್ಗೆ ಕಾಳಜಿ ವಹಿಸಿದ್ದಕ್ಕೆ ನಾನು ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸುಧಾಕರ್ ತಿಳಿಸಿದ್ದಾರೆ.

ನನಗೆ ವಿಶ್ರಾಂತಿ ಪಡೆಯಲು ಹೇಳಿದ್ದಾರೆ. ಅವರ ಸಲಹೆಯಂತೆ ನಾನು ಮೇ.05ನೇ ತಾರೀಖಿನವರೆಗೂ ಕ್ವಾರಂಟೈನ್‌ನಲ್ಲೇ ಇರುತ್ತೇನೆ. ಇನ್ನು ಸಚಿವ ಸಂಪುಟ ಸಭೆಗೂ ಹೋಗುತ್ತಿಲ್ಲ ಎಂದು ಹೇಳಿದರು. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!