ಆಸ್ಪತ್ರೆಗಳಲ್ಲಿ ಆಕ್ಸಿಜನ್‌ ಕೊರತೆಯಾಗದಂತೆ ನೋಡಿಕೊಂಡಿದ್ದೇವೆ: ಸಚಿವ ಕೆ. ಸುಧಾಕರ್‌

Aug 21, 2020, 4:02 PM IST

ಬೆಂಗಳೂರು(ಆ.21): ಆಸ್ಪತ್ರೆಗಳಲ್ಲಿ ಆಕ್ಸಿಜನ್‌ ಕೊರತೆಯಾಗಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಪ್ರತಿಕ್ರಿಯೆ ನೀಡಿದ್ದು, ಆಸ್ಪತ್ರೆಗಳಲ್ಲಿ ಆಕ್ಸಿಜನ್‌ ಕೊರತೆಯಾಗದಂತೆ ನಮ್ಮ ಸರ್ಕಾರ ನೋಡಿಕೊಂಡಿದೆ ಎಂದು ಹೇಳಿದ್ದಾರೆ.     

ಮಂಡ್ಯ: ಗೌರಿ ಹಬ್ಬದಂದೇ ಕಾವೇರಿ ಮಾತೆಗೆ ಸಿಎಂ ಬಾಗಿನ ಅರ್ಪಣೆ

ರಾಜ್ಯದಲ್ಲಿ ಎರಡೂವರೆ ಲಕ್ಷ ಕೊರೋನಾ ರೋಗಿಗಳಿಗೆ ನಾವು ಚಿಕಿತ್ಸೆ ನೀಡಿದ್ದೇವೆ, ಬೇಡಿಕೆ ಹೆಚ್ಚಿದ್ದರಿಂದ ಸರಬರಾಜಿನಲ್ಲಿ ವ್ಯತ್ಯಯ ಆಗಿದೆ ಎಂದು ತಿಳಿಸಿದ್ದಾರೆ.