ಆಸ್ಪತ್ರೆಗಳಲ್ಲಿ ಆಕ್ಸಿಜನ್‌ ಕೊರತೆಯಾಗದಂತೆ ನೋಡಿಕೊಂಡಿದ್ದೇವೆ: ಸಚಿವ ಕೆ. ಸುಧಾಕರ್‌

ಆಸ್ಪತ್ರೆಗಳಲ್ಲಿ ಆಕ್ಸಿಜನ್‌ ಕೊರತೆಯಾಗದಂತೆ ನೋಡಿಕೊಂಡಿದ್ದೇವೆ: ಸಚಿವ ಕೆ. ಸುಧಾಕರ್‌

Suvarna News   | Asianet News
Published : Aug 21, 2020, 04:02 PM IST

ಆಸ್ಪತ್ರೆಗಳಲ್ಲಿ ಆಕ್ಸಿಜನ್‌ ಕೊರತೆಯಾಗದಂತೆ ನಮ್ಮ ಸರ್ಕಾರ ನೋಡಿಕೊಂಡಿದೆ| ರಾಜ್ಯದಲ್ಲಿ ಎರಡೂವರೆ ಲಕ್ಷ ಕೊರೋನಾಸ ರೋಗಿಗಳಿಗೆ ನಾವು ಚಿಕಿತ್ಸೆ ನೀಡಿದ್ದೇವೆ| ಬೇಡಿಕೆ ಹೆಚ್ಚಿದ್ದರಿಂದ ಸರಬರಾಜಿನಲ್ಲಿ ವ್ಯತ್ಯಯ ಆಗಿದೆ| 

ಬೆಂಗಳೂರು(ಆ.21): ಆಸ್ಪತ್ರೆಗಳಲ್ಲಿ ಆಕ್ಸಿಜನ್‌ ಕೊರತೆಯಾಗಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಪ್ರತಿಕ್ರಿಯೆ ನೀಡಿದ್ದು, ಆಸ್ಪತ್ರೆಗಳಲ್ಲಿ ಆಕ್ಸಿಜನ್‌ ಕೊರತೆಯಾಗದಂತೆ ನಮ್ಮ ಸರ್ಕಾರ ನೋಡಿಕೊಂಡಿದೆ ಎಂದು ಹೇಳಿದ್ದಾರೆ.     

ಮಂಡ್ಯ: ಗೌರಿ ಹಬ್ಬದಂದೇ ಕಾವೇರಿ ಮಾತೆಗೆ ಸಿಎಂ ಬಾಗಿನ ಅರ್ಪಣೆ

ರಾಜ್ಯದಲ್ಲಿ ಎರಡೂವರೆ ಲಕ್ಷ ಕೊರೋನಾ ರೋಗಿಗಳಿಗೆ ನಾವು ಚಿಕಿತ್ಸೆ ನೀಡಿದ್ದೇವೆ, ಬೇಡಿಕೆ ಹೆಚ್ಚಿದ್ದರಿಂದ ಸರಬರಾಜಿನಲ್ಲಿ ವ್ಯತ್ಯಯ ಆಗಿದೆ ಎಂದು ತಿಳಿಸಿದ್ದಾರೆ. 
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!