'ಡಿಸಿ ನಡೆ..ಹಳ್ಳಿ ಕಡೆ' ಕಾರ್ಯಕ್ರಮದಲ್ಲಿ 'ನಾವಿರುವುದೇ ನಿಮಗಾಗಿ... ಹಾಡು ಹೇಳಿದ ಡಾ. ಸುಧಾಕರ್..!

'ಡಿಸಿ ನಡೆ..ಹಳ್ಳಿ ಕಡೆ' ಕಾರ್ಯಕ್ರಮದಲ್ಲಿ 'ನಾವಿರುವುದೇ ನಿಮಗಾಗಿ... ಹಾಡು ಹೇಳಿದ ಡಾ. ಸುಧಾಕರ್..!

Suvarna News   | Asianet News
Published : Nov 07, 2021, 01:55 PM ISTUpdated : Nov 07, 2021, 01:57 PM IST

ಗೌರಿಬಿದನೂರು ತಾಲೂಕು ಪುರ ಗ್ರಾಮದಲ್ಲಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ಸೇರಿದಂತೆ ಇಡೀ ಜಿಲ್ಲಾಡಳಿತ ಶನಿವಾರ ವಾಸ್ತವ್ಯ ಹೂಡಿತ್ತು. ಇದರಿಂದ ಇಡೀ ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. 
 

ಚಿಕ್ಕಬಳ್ಳಾಪುರ (ನ. 07):  ಗೌರಿಬಿದನೂರು (Gowri Bidanoor) ತಾಲೂಕು ಪುರ ಗ್ರಾಮದಲ್ಲಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ (Dr. K Sudhakar) ಸೇರಿದಂತೆ ಇಡೀ ಜಿಲ್ಲಾಡಳಿತ ಶನಿವಾರ ವಾಸ್ತವ್ಯ ಹೂಡಿತ್ತು. ಇದರಿಂದ ಇಡೀ ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. 

ಸುಮಾರು 40 ಮಂದಿಗೆ ಸಾಗುವಳಿ ಚೀಟಿ, 215 ಮಂದಿಗೆ ಪಿಂಚಣಿ ಆದೇಶ ಪ್ರತಿ ಸೇರಿದಂತೆ ಸರ್ಕಾರದ ವಿವಿಧ ಸೌಲಭವನ್ನು ವಿತರಿಸಿದರು. ಸರ್ಕಾರ ಸೌಲಭ್ಯ ನೇರವಾಗಿ ಫಲಾನುಭವಿಗಳಿಗೆ ತಲುಪಿಸುವುದು, ಸಮಸ್ಯೆ ಆಲಿಸಿ, ಸ್ಥಳದಲ್ಲೇ ಪರಿಹಾರಿಸುವ ನಿಟ್ಟಿನಲ್ಲಿ ಆಯೋಜಿಸಿದ್ದ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಪಂಚಾಯಿತಿ ವ್ಯಾಪ್ತಿಯ ಅನೇಕ ಗ್ರಾಮದ ಜನ ಪಾಲ್ಗೊಂಡಿದ್ದರು.

ಸಚಿವರಿಗೆ ಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ವಿರೂಪಾಕ್ಷಗೌಡ ನಿವಾಸ, ಜಿಲ್ಲಾಧಿಕಾರಿ ಆರ್‌.ಲತಾ, ಡಿಎಚ್‌ಒ ಮತ್ತಿತರ ಮಹಿಳಾ ಅಧಿಕಾರಿಗಳಿಗೆ ಗ್ರಾಮ ಪಂಚಾಯಿತಿ ಕಟ್ಟಡ, ಸಿಇಒ, ಎಸ್ಪಿ ಇನ್ನಿತರರಿಗೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಡಾ. ಸುಧಾಕರ್, ರಾಜ್‌ಕುಮಾರ್ ಅವರ, 'ನಾವಿರುವುದೇ ನಿಮಗಾಗಿ.... ಹಾಡು ಹೇಳಿ ರಂಜಿಸಿದರು. 

 

23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!