'ಡಿಸಿ ನಡೆ..ಹಳ್ಳಿ ಕಡೆ' ಕಾರ್ಯಕ್ರಮದಲ್ಲಿ 'ನಾವಿರುವುದೇ ನಿಮಗಾಗಿ... ಹಾಡು ಹೇಳಿದ ಡಾ. ಸುಧಾಕರ್..!

'ಡಿಸಿ ನಡೆ..ಹಳ್ಳಿ ಕಡೆ' ಕಾರ್ಯಕ್ರಮದಲ್ಲಿ 'ನಾವಿರುವುದೇ ನಿಮಗಾಗಿ... ಹಾಡು ಹೇಳಿದ ಡಾ. ಸುಧಾಕರ್..!

Suvarna News   | Asianet News
Published : Nov 07, 2021, 01:55 PM ISTUpdated : Nov 07, 2021, 01:57 PM IST

ಗೌರಿಬಿದನೂರು ತಾಲೂಕು ಪುರ ಗ್ರಾಮದಲ್ಲಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ಸೇರಿದಂತೆ ಇಡೀ ಜಿಲ್ಲಾಡಳಿತ ಶನಿವಾರ ವಾಸ್ತವ್ಯ ಹೂಡಿತ್ತು. ಇದರಿಂದ ಇಡೀ ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. 
 

ಚಿಕ್ಕಬಳ್ಳಾಪುರ (ನ. 07):  ಗೌರಿಬಿದನೂರು (Gowri Bidanoor) ತಾಲೂಕು ಪುರ ಗ್ರಾಮದಲ್ಲಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ (Dr. K Sudhakar) ಸೇರಿದಂತೆ ಇಡೀ ಜಿಲ್ಲಾಡಳಿತ ಶನಿವಾರ ವಾಸ್ತವ್ಯ ಹೂಡಿತ್ತು. ಇದರಿಂದ ಇಡೀ ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. 

ಸುಮಾರು 40 ಮಂದಿಗೆ ಸಾಗುವಳಿ ಚೀಟಿ, 215 ಮಂದಿಗೆ ಪಿಂಚಣಿ ಆದೇಶ ಪ್ರತಿ ಸೇರಿದಂತೆ ಸರ್ಕಾರದ ವಿವಿಧ ಸೌಲಭವನ್ನು ವಿತರಿಸಿದರು. ಸರ್ಕಾರ ಸೌಲಭ್ಯ ನೇರವಾಗಿ ಫಲಾನುಭವಿಗಳಿಗೆ ತಲುಪಿಸುವುದು, ಸಮಸ್ಯೆ ಆಲಿಸಿ, ಸ್ಥಳದಲ್ಲೇ ಪರಿಹಾರಿಸುವ ನಿಟ್ಟಿನಲ್ಲಿ ಆಯೋಜಿಸಿದ್ದ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಪಂಚಾಯಿತಿ ವ್ಯಾಪ್ತಿಯ ಅನೇಕ ಗ್ರಾಮದ ಜನ ಪಾಲ್ಗೊಂಡಿದ್ದರು.

ಸಚಿವರಿಗೆ ಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ವಿರೂಪಾಕ್ಷಗೌಡ ನಿವಾಸ, ಜಿಲ್ಲಾಧಿಕಾರಿ ಆರ್‌.ಲತಾ, ಡಿಎಚ್‌ಒ ಮತ್ತಿತರ ಮಹಿಳಾ ಅಧಿಕಾರಿಗಳಿಗೆ ಗ್ರಾಮ ಪಂಚಾಯಿತಿ ಕಟ್ಟಡ, ಸಿಇಒ, ಎಸ್ಪಿ ಇನ್ನಿತರರಿಗೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಡಾ. ಸುಧಾಕರ್, ರಾಜ್‌ಕುಮಾರ್ ಅವರ, 'ನಾವಿರುವುದೇ ನಿಮಗಾಗಿ.... ಹಾಡು ಹೇಳಿ ರಂಜಿಸಿದರು. 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!