'ಡಿಸಿ ನಡೆ..ಹಳ್ಳಿ ಕಡೆ' ಕಾರ್ಯಕ್ರಮದಲ್ಲಿ 'ನಾವಿರುವುದೇ ನಿಮಗಾಗಿ... ಹಾಡು ಹೇಳಿದ ಡಾ. ಸುಧಾಕರ್..!

'ಡಿಸಿ ನಡೆ..ಹಳ್ಳಿ ಕಡೆ' ಕಾರ್ಯಕ್ರಮದಲ್ಲಿ 'ನಾವಿರುವುದೇ ನಿಮಗಾಗಿ... ಹಾಡು ಹೇಳಿದ ಡಾ. ಸುಧಾಕರ್..!

Suvarna News   | Asianet News
Published : Nov 07, 2021, 01:55 PM ISTUpdated : Nov 07, 2021, 01:57 PM IST

ಗೌರಿಬಿದನೂರು ತಾಲೂಕು ಪುರ ಗ್ರಾಮದಲ್ಲಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ಸೇರಿದಂತೆ ಇಡೀ ಜಿಲ್ಲಾಡಳಿತ ಶನಿವಾರ ವಾಸ್ತವ್ಯ ಹೂಡಿತ್ತು. ಇದರಿಂದ ಇಡೀ ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. 
 

ಚಿಕ್ಕಬಳ್ಳಾಪುರ (ನ. 07):  ಗೌರಿಬಿದನೂರು (Gowri Bidanoor) ತಾಲೂಕು ಪುರ ಗ್ರಾಮದಲ್ಲಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ (Dr. K Sudhakar) ಸೇರಿದಂತೆ ಇಡೀ ಜಿಲ್ಲಾಡಳಿತ ಶನಿವಾರ ವಾಸ್ತವ್ಯ ಹೂಡಿತ್ತು. ಇದರಿಂದ ಇಡೀ ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. 

ಸುಮಾರು 40 ಮಂದಿಗೆ ಸಾಗುವಳಿ ಚೀಟಿ, 215 ಮಂದಿಗೆ ಪಿಂಚಣಿ ಆದೇಶ ಪ್ರತಿ ಸೇರಿದಂತೆ ಸರ್ಕಾರದ ವಿವಿಧ ಸೌಲಭವನ್ನು ವಿತರಿಸಿದರು. ಸರ್ಕಾರ ಸೌಲಭ್ಯ ನೇರವಾಗಿ ಫಲಾನುಭವಿಗಳಿಗೆ ತಲುಪಿಸುವುದು, ಸಮಸ್ಯೆ ಆಲಿಸಿ, ಸ್ಥಳದಲ್ಲೇ ಪರಿಹಾರಿಸುವ ನಿಟ್ಟಿನಲ್ಲಿ ಆಯೋಜಿಸಿದ್ದ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಪಂಚಾಯಿತಿ ವ್ಯಾಪ್ತಿಯ ಅನೇಕ ಗ್ರಾಮದ ಜನ ಪಾಲ್ಗೊಂಡಿದ್ದರು.

ಸಚಿವರಿಗೆ ಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ವಿರೂಪಾಕ್ಷಗೌಡ ನಿವಾಸ, ಜಿಲ್ಲಾಧಿಕಾರಿ ಆರ್‌.ಲತಾ, ಡಿಎಚ್‌ಒ ಮತ್ತಿತರ ಮಹಿಳಾ ಅಧಿಕಾರಿಗಳಿಗೆ ಗ್ರಾಮ ಪಂಚಾಯಿತಿ ಕಟ್ಟಡ, ಸಿಇಒ, ಎಸ್ಪಿ ಇನ್ನಿತರರಿಗೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಡಾ. ಸುಧಾಕರ್, ರಾಜ್‌ಕುಮಾರ್ ಅವರ, 'ನಾವಿರುವುದೇ ನಿಮಗಾಗಿ.... ಹಾಡು ಹೇಳಿ ರಂಜಿಸಿದರು. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!