ದುಬಾರಿ ಶುಲ್ಕ: ಖಾಸಗಿ ಆಸ್ಪತ್ರೆ ವಿರುದ್ಧ ಮುಲಾಜಿಲ್ಲದೇ ಕ್ರಮವೆಂದ ಸಚಿವ ಸುಧಾಕರ್

ದುಬಾರಿ ಶುಲ್ಕ: ಖಾಸಗಿ ಆಸ್ಪತ್ರೆ ವಿರುದ್ಧ ಮುಲಾಜಿಲ್ಲದೇ ಕ್ರಮವೆಂದ ಸಚಿವ ಸುಧಾಕರ್

Suvarna News   | Asianet News
Published : Jul 29, 2020, 04:00 PM IST

ನಗರದ ಶೇಷಾದ್ರಿಪುರಂನಲ್ಲಿರುವ ಅಪೋಲೊ ಆಸ್ಪತ್ರೆ ಕೊರೋನಾ ಸೋಂಕಿತ ರೋಗಿಯೊಬ್ಬರಿಗೆ 5 ಲಕ್ಷ ರುಪಾಯಿ ಬಿಲ್ ಮಾಡಿರುವ ವಿಚಾರ ತಿಳಿಯುತ್ತಿದ್ದಂತೆ ಟ್ವೀಟ್ ಮಾಡಿರುವ ಸಚಿವ ಸುಧಾಕರ್, ಈಗಾಗಲೇ ಅನೇಕ ಬಾರಿ ಆ ಆಸ್ಪತ್ರೆಗೆ ವಾರ್ನ್ ಮಾಡಿದ್ದೇನೆ. ಆದರೂ ಇಂದು 5 ಲಕ್ಷ ರುಪಾಯಿ ಬಿಲ್ ಮಾಡಿರುವುದು ಕೇಳಿ ಆಘಾತವಾಯಿತು. ಅವರ ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ.
 

ಬೆಂಗಳೂರು(ಜು.29): ಕೊರೋನಾ ಚಿಕಿತ್ಸೆಗೆ ದುಬಾರಿ ಶುಲ್ಕ ವಿಧಿಸುತ್ತಿರುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಮುಲಾಜಿಲ್ಲದೇ ಕ್ರಮ ಜರುಗಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.

ನಗರದ ಶೇಷಾದ್ರಿಪುರಂನಲ್ಲಿರುವ ಅಪೋಲೊ ಆಸ್ಪತ್ರೆ ಕೊರೋನಾ ಸೋಂಕಿತ ರೋಗಿಯೊಬ್ಬರಿಗೆ 5 ಲಕ್ಷ ರುಪಾಯಿ ಬಿಲ್ ಮಾಡಿರುವ ವಿಚಾರ ತಿಳಿಯುತ್ತಿದ್ದಂತೆ ಟ್ವೀಟ್ ಮಾಡಿರುವ ಸಚಿವ ಸುಧಾಕರ್, ಈಗಾಗಲೇ ಅನೇಕ ಬಾರಿ ಆ ಆಸ್ಪತ್ರೆಗೆ ವಾರ್ನ್ ಮಾಡಿದ್ದೇನೆ. ಆದರೂ ಇಂದು 5 ಲಕ್ಷ ರುಪಾಯಿ ಬಿಲ್ ಮಾಡಿರುವುದು ಕೇಳಿ ಆಘಾತವಾಯಿತು. ಅವರ ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ.

ಈ ಹಿಂದೆ ಸರ್ಕಾರದ ಸಚಿವರು ಎಚ್ಚರಿಕೆ ನೀಡಿದ್ದರೂ ಖಾಸಗಿ ಆಸ್ಪತ್ರೆಗಳು ಮಾತ್ರ ತಮ್ಮ ಹಳೇ ಚಾಳಿಯನ್ನೇ ಮುಂದುವರೆಸುತ್ತಿವೆ. ಇನ್ನಾದರೂ ಸರ್ಕಾರ ಇಂತಹ ಧನದಾಹಿ ಆಸ್ಪತ್ರೆಗಳ ವಿರುದ್ಧ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತದೆ ಎನ್ನುವುದನ್ನು ಕಾದು ನೋಡಬೇಕಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!