ದುಬಾರಿ ಶುಲ್ಕ: ಖಾಸಗಿ ಆಸ್ಪತ್ರೆ ವಿರುದ್ಧ ಮುಲಾಜಿಲ್ಲದೇ ಕ್ರಮವೆಂದ ಸಚಿವ ಸುಧಾಕರ್

ದುಬಾರಿ ಶುಲ್ಕ: ಖಾಸಗಿ ಆಸ್ಪತ್ರೆ ವಿರುದ್ಧ ಮುಲಾಜಿಲ್ಲದೇ ಕ್ರಮವೆಂದ ಸಚಿವ ಸುಧಾಕರ್

Suvarna News   | Asianet News
Published : Jul 29, 2020, 04:00 PM IST

ನಗರದ ಶೇಷಾದ್ರಿಪುರಂನಲ್ಲಿರುವ ಅಪೋಲೊ ಆಸ್ಪತ್ರೆ ಕೊರೋನಾ ಸೋಂಕಿತ ರೋಗಿಯೊಬ್ಬರಿಗೆ 5 ಲಕ್ಷ ರುಪಾಯಿ ಬಿಲ್ ಮಾಡಿರುವ ವಿಚಾರ ತಿಳಿಯುತ್ತಿದ್ದಂತೆ ಟ್ವೀಟ್ ಮಾಡಿರುವ ಸಚಿವ ಸುಧಾಕರ್, ಈಗಾಗಲೇ ಅನೇಕ ಬಾರಿ ಆ ಆಸ್ಪತ್ರೆಗೆ ವಾರ್ನ್ ಮಾಡಿದ್ದೇನೆ. ಆದರೂ ಇಂದು 5 ಲಕ್ಷ ರುಪಾಯಿ ಬಿಲ್ ಮಾಡಿರುವುದು ಕೇಳಿ ಆಘಾತವಾಯಿತು. ಅವರ ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ.
 

ಬೆಂಗಳೂರು(ಜು.29): ಕೊರೋನಾ ಚಿಕಿತ್ಸೆಗೆ ದುಬಾರಿ ಶುಲ್ಕ ವಿಧಿಸುತ್ತಿರುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಮುಲಾಜಿಲ್ಲದೇ ಕ್ರಮ ಜರುಗಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.

ನಗರದ ಶೇಷಾದ್ರಿಪುರಂನಲ್ಲಿರುವ ಅಪೋಲೊ ಆಸ್ಪತ್ರೆ ಕೊರೋನಾ ಸೋಂಕಿತ ರೋಗಿಯೊಬ್ಬರಿಗೆ 5 ಲಕ್ಷ ರುಪಾಯಿ ಬಿಲ್ ಮಾಡಿರುವ ವಿಚಾರ ತಿಳಿಯುತ್ತಿದ್ದಂತೆ ಟ್ವೀಟ್ ಮಾಡಿರುವ ಸಚಿವ ಸುಧಾಕರ್, ಈಗಾಗಲೇ ಅನೇಕ ಬಾರಿ ಆ ಆಸ್ಪತ್ರೆಗೆ ವಾರ್ನ್ ಮಾಡಿದ್ದೇನೆ. ಆದರೂ ಇಂದು 5 ಲಕ್ಷ ರುಪಾಯಿ ಬಿಲ್ ಮಾಡಿರುವುದು ಕೇಳಿ ಆಘಾತವಾಯಿತು. ಅವರ ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ.

ಈ ಹಿಂದೆ ಸರ್ಕಾರದ ಸಚಿವರು ಎಚ್ಚರಿಕೆ ನೀಡಿದ್ದರೂ ಖಾಸಗಿ ಆಸ್ಪತ್ರೆಗಳು ಮಾತ್ರ ತಮ್ಮ ಹಳೇ ಚಾಳಿಯನ್ನೇ ಮುಂದುವರೆಸುತ್ತಿವೆ. ಇನ್ನಾದರೂ ಸರ್ಕಾರ ಇಂತಹ ಧನದಾಹಿ ಆಸ್ಪತ್ರೆಗಳ ವಿರುದ್ಧ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತದೆ ಎನ್ನುವುದನ್ನು ಕಾದು ನೋಡಬೇಕಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!