ಕಮಿಷನ್ ದಂಧೆ, ಸಂತೋಷ್ ಆತ್ಮಹತ್ಯೆ: ಈಶ್ವರಪ್ಪ ಬಂಧನಕ್ಕೆ ಡಿಕೆಶಿ ಪಟ್ಟು

ಕಮಿಷನ್ ದಂಧೆ, ಸಂತೋಷ್ ಆತ್ಮಹತ್ಯೆ: ಈಶ್ವರಪ್ಪ ಬಂಧನಕ್ಕೆ ಡಿಕೆಶಿ ಪಟ್ಟು

Published : Apr 13, 2022, 12:53 PM ISTUpdated : Apr 13, 2022, 01:12 PM IST

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಈಶ್ವರಪ್ಪ ತಲೆದಂಡಕ್ಕೆ ವಿಪಕ್ಷಗಳಿಂದ ಒತ್ತಾಯ ಕೇಳಿ ಬರುತ್ತಿದೆ. ಆರೋಪಿಗಳ ಬಂಧನ ಆಗುವವರೆಗೂ ಶವ ಪಡೆಯುವುದಿಲ್ಲ ಎಂದು ಕುಟುಂಬಸ್ಥರು ಹೇಳುತ್ತಿದ್ದಾರೆ. ಉಡುಪಿ ಲಾಡ್ಜ್‌ನಲ್ಲೇ ಮೃತದೇಹವಿದೆ. 

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಈಶ್ವರಪ್ಪ ತಲೆದಂಡಕ್ಕೆ ವಿಪಕ್ಷಗಳಿಂದ ಒತ್ತಾಯ ಕೇಳಿ ಬರುತ್ತಿದೆ. ಆರೋಪಿಗಳ ಬಂಧನ ಆಗುವವರೆಗೂ ಶವ ಪಡೆಯುವುದಿಲ್ಲ ಎಂದು ಕುಟುಂಬಸ್ಥರು ಹೇಳುತ್ತಿದ್ದಾರೆ. ಉಡುಪಿ ಲಾಡ್ಜ್‌ನಲ್ಲೇ ಮೃತದೇಹವಿದೆ. 

'ಸಂತೋಷ್ ಆತ್ಮಹತ್ಯೆ ಬಗ್ಗೆ ಸಮಗ್ರ ತನಿಖೆಯಾಗಬೇಕು. ಈಶ್ವರಪ್ಪ ರಾಜೀನಾಮೆ ಕೊಡಬೇಕು ಎಂದು ಕಾಂಗ್ರೆಸ್ ರಾಜ್ಯಪಾಲರಿಗೆ ಮನವಿ ಮಾಡಿದೆ. ಕಮಿಷನ್ ಹಣ ಕೊಡುವುದಕ್ಕೆ ಆಗದೇ ಸಂತೋಷ್ ಸಾವನ್ನಪ್ಪಿರುವುದು ದುರಾದೃಷ್ಟ. ಈಶ್ವರಪ್ಪ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕೂಡಲೇ ಅವರನ್ನು ಬಂಧಿಸಬೇಕು' ಎಂದು ರಾಜ್ಯಪಾಲರ ಭೇಟಿ ಬಳಿಕ ಡಿಕೆಶಿ ಪ್ರತಿಕ್ರಿಯಿಸಿದ್ದಾರೆ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more