ಕಮಿಷನ್ ದಂಧೆ, ಸಂತೋಷ್ ಆತ್ಮಹತ್ಯೆ: ಈಶ್ವರಪ್ಪ ಬಂಧನಕ್ಕೆ ಡಿಕೆಶಿ ಪಟ್ಟು

ಕಮಿಷನ್ ದಂಧೆ, ಸಂತೋಷ್ ಆತ್ಮಹತ್ಯೆ: ಈಶ್ವರಪ್ಪ ಬಂಧನಕ್ಕೆ ಡಿಕೆಶಿ ಪಟ್ಟು

Published : Apr 13, 2022, 12:53 PM ISTUpdated : Apr 13, 2022, 01:12 PM IST

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಈಶ್ವರಪ್ಪ ತಲೆದಂಡಕ್ಕೆ ವಿಪಕ್ಷಗಳಿಂದ ಒತ್ತಾಯ ಕೇಳಿ ಬರುತ್ತಿದೆ. ಆರೋಪಿಗಳ ಬಂಧನ ಆಗುವವರೆಗೂ ಶವ ಪಡೆಯುವುದಿಲ್ಲ ಎಂದು ಕುಟುಂಬಸ್ಥರು ಹೇಳುತ್ತಿದ್ದಾರೆ. ಉಡುಪಿ ಲಾಡ್ಜ್‌ನಲ್ಲೇ ಮೃತದೇಹವಿದೆ. 

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಈಶ್ವರಪ್ಪ ತಲೆದಂಡಕ್ಕೆ ವಿಪಕ್ಷಗಳಿಂದ ಒತ್ತಾಯ ಕೇಳಿ ಬರುತ್ತಿದೆ. ಆರೋಪಿಗಳ ಬಂಧನ ಆಗುವವರೆಗೂ ಶವ ಪಡೆಯುವುದಿಲ್ಲ ಎಂದು ಕುಟುಂಬಸ್ಥರು ಹೇಳುತ್ತಿದ್ದಾರೆ. ಉಡುಪಿ ಲಾಡ್ಜ್‌ನಲ್ಲೇ ಮೃತದೇಹವಿದೆ. 

'ಸಂತೋಷ್ ಆತ್ಮಹತ್ಯೆ ಬಗ್ಗೆ ಸಮಗ್ರ ತನಿಖೆಯಾಗಬೇಕು. ಈಶ್ವರಪ್ಪ ರಾಜೀನಾಮೆ ಕೊಡಬೇಕು ಎಂದು ಕಾಂಗ್ರೆಸ್ ರಾಜ್ಯಪಾಲರಿಗೆ ಮನವಿ ಮಾಡಿದೆ. ಕಮಿಷನ್ ಹಣ ಕೊಡುವುದಕ್ಕೆ ಆಗದೇ ಸಂತೋಷ್ ಸಾವನ್ನಪ್ಪಿರುವುದು ದುರಾದೃಷ್ಟ. ಈಶ್ವರಪ್ಪ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕೂಡಲೇ ಅವರನ್ನು ಬಂಧಿಸಬೇಕು' ಎಂದು ರಾಜ್ಯಪಾಲರ ಭೇಟಿ ಬಳಿಕ ಡಿಕೆಶಿ ಪ್ರತಿಕ್ರಿಯಿಸಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more