ಕನಕ ಶ್ರೀಗಳಿಗೆ ಮಾಧುಸ್ವಾಮಿ ಅವಹೇಳನ: ಬೈ ಎಲೆಕ್ಷನ್ ಹೊತ್ತಲ್ಲಿ ಭುಗಿಲೆದ್ದ ಆಕ್ರೋಶ

ಕನಕ ಶ್ರೀಗಳಿಗೆ ಮಾಧುಸ್ವಾಮಿ ಅವಹೇಳನ: ಬೈ ಎಲೆಕ್ಷನ್ ಹೊತ್ತಲ್ಲಿ ಭುಗಿಲೆದ್ದ ಆಕ್ರೋಶ

Published : Nov 18, 2019, 05:57 PM ISTUpdated : Nov 18, 2019, 06:05 PM IST

ಸರ್ಕಾರ ಉಳಿಸಿಕೊಳ್ಳಲು ಎದುರಾಗಿರುವ  15 ಕ್ಷೇತ್ರಗಳ ಉಪಚುನಾವಣೆಯಲ್ಲಿ 8 ಸ್ಥಾನಗಳಲ್ಲಾದರೂ ಗೆಲ್ಲಲೇಬೆಂಕೆಂದು ಪಣತೊಟ್ಟಿದೆ. ಈ ಸಂದರ್ಭದಲ್ಲಿ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಕನಕ ಪೀಠದ ಸ್ವಾಮೀಜಿಗೆ ಅವಹೇಳಕಾರಿಯಾಗಿ ಮಾತನಾಡಿ ವಿವಾದ ಮೈಮೇಲೆಳೆದುಕೊಂಡಿದ್ದಾರೆ.

ತುಮಕೂರು, [ನ.18]: ಸರ್ಕಾರ ಉಳಿಸಿಕೊಳ್ಳಲು ಎದುರಾಗಿರುವ  15 ಕ್ಷೇತ್ರಗಳ ಉಪಚುನಾವಣೆಯಲ್ಲಿ 8 ಸ್ಥಾನಗಳಲ್ಲಾದರೂ ಗೆಲ್ಲಲೇಬೆಂಕೆಂದು ಪಣತೊಟ್ಟಿದೆ. 

ಈ ಸಂದರ್ಭದಲ್ಲಿ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಕನಕ ಪೀಠದ ಸ್ವಾಮೀಜಿಗೆ ಅವಹೇಳಕಾರಿಯಾಗಿ ಮಾತನಾಡಿ ವಿವಾದ ಮೈಮೇಲೆಳೆದುಕೊಂಡಿದ್ದಾರೆ.

ಇದೀಗ ಇದು ರಾಜಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಹಾಲುಮತ [ಕುರುಬ] ಸಮಾಜದ ಸಂಘಟನೆ ಮಾಧುಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಶ್ರೀಗಳ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದೆ. ಅಷ್ಟೇ ಅಲ್ಲದೇ ಸಾಮಾಜಿಕ ಜಾಲತಾಣಗಳಲ್ಲಿ ಕಾನೂನು ಸಚಿವರ ವಿರುದ್ಧ ಟೀಕೆಗಳು ವ್ಯಕ್ತವಾಗುತ್ತಿವೆ.  ನಿದು ಘಟನೆ..? ಸಂಪೂರ್ಣ ಮಾಹಿತಿಯನ್ನು ವಿಡಿಯೋನಲ್ಲಿ ನೋಡಿ...

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!