ಕನಕ ಶ್ರೀಗಳಿಗೆ ಮಾಧುಸ್ವಾಮಿ ಅವಹೇಳನ: ಬೈ ಎಲೆಕ್ಷನ್ ಹೊತ್ತಲ್ಲಿ ಭುಗಿಲೆದ್ದ ಆಕ್ರೋಶ

ಕನಕ ಶ್ರೀಗಳಿಗೆ ಮಾಧುಸ್ವಾಮಿ ಅವಹೇಳನ: ಬೈ ಎಲೆಕ್ಷನ್ ಹೊತ್ತಲ್ಲಿ ಭುಗಿಲೆದ್ದ ಆಕ್ರೋಶ

Published : Nov 18, 2019, 05:57 PM ISTUpdated : Nov 18, 2019, 06:05 PM IST

ಸರ್ಕಾರ ಉಳಿಸಿಕೊಳ್ಳಲು ಎದುರಾಗಿರುವ  15 ಕ್ಷೇತ್ರಗಳ ಉಪಚುನಾವಣೆಯಲ್ಲಿ 8 ಸ್ಥಾನಗಳಲ್ಲಾದರೂ ಗೆಲ್ಲಲೇಬೆಂಕೆಂದು ಪಣತೊಟ್ಟಿದೆ. ಈ ಸಂದರ್ಭದಲ್ಲಿ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಕನಕ ಪೀಠದ ಸ್ವಾಮೀಜಿಗೆ ಅವಹೇಳಕಾರಿಯಾಗಿ ಮಾತನಾಡಿ ವಿವಾದ ಮೈಮೇಲೆಳೆದುಕೊಂಡಿದ್ದಾರೆ.

ತುಮಕೂರು, [ನ.18]: ಸರ್ಕಾರ ಉಳಿಸಿಕೊಳ್ಳಲು ಎದುರಾಗಿರುವ  15 ಕ್ಷೇತ್ರಗಳ ಉಪಚುನಾವಣೆಯಲ್ಲಿ 8 ಸ್ಥಾನಗಳಲ್ಲಾದರೂ ಗೆಲ್ಲಲೇಬೆಂಕೆಂದು ಪಣತೊಟ್ಟಿದೆ. 

ಈ ಸಂದರ್ಭದಲ್ಲಿ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಕನಕ ಪೀಠದ ಸ್ವಾಮೀಜಿಗೆ ಅವಹೇಳಕಾರಿಯಾಗಿ ಮಾತನಾಡಿ ವಿವಾದ ಮೈಮೇಲೆಳೆದುಕೊಂಡಿದ್ದಾರೆ.

ಇದೀಗ ಇದು ರಾಜಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಹಾಲುಮತ [ಕುರುಬ] ಸಮಾಜದ ಸಂಘಟನೆ ಮಾಧುಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಶ್ರೀಗಳ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದೆ. ಅಷ್ಟೇ ಅಲ್ಲದೇ ಸಾಮಾಜಿಕ ಜಾಲತಾಣಗಳಲ್ಲಿ ಕಾನೂನು ಸಚಿವರ ವಿರುದ್ಧ ಟೀಕೆಗಳು ವ್ಯಕ್ತವಾಗುತ್ತಿವೆ.  ನಿದು ಘಟನೆ..? ಸಂಪೂರ್ಣ ಮಾಹಿತಿಯನ್ನು ವಿಡಿಯೋನಲ್ಲಿ ನೋಡಿ...

19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!