ಕೊರೋನಾ ಸಾವಿನ ಪ್ರಮಾಣ ಹೆಚ್ಚಳ: ಲಾಕ್‌ಡೌನ್‌ ಬಿಟ್ಟು ಕಠಿಣ ಕ್ರಮ, ಸಚಿವ ಸುಧಾಕರ್‌

ಕೊರೋನಾ ಸಾವಿನ ಪ್ರಮಾಣ ಹೆಚ್ಚಳ: ಲಾಕ್‌ಡೌನ್‌ ಬಿಟ್ಟು ಕಠಿಣ ಕ್ರಮ, ಸಚಿವ ಸುಧಾಕರ್‌

Suvarna News   | Asianet News
Published : Apr 14, 2021, 02:40 PM IST

ಟಫ್‌ ರೂಲ್ಸ್‌ ಜಾರಿ ಬಗ್ಗೆ ಸಿಎಂ ಜೊತೆ ಚರ್ಚಿಸಿ ಕ್ರಮ| ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್‌ ಮಾಡಲ್ಲ| ಲಾಕ್‌ಡೌನ್‌ ಬಿಟ್ಟು ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ| ಸಿಎಂ ಜೊತೆ ಚರ್ಚಿಸಿ ಮುಂದಿನ ತೀರ್ಮಾನ: ಸಚಿವ ಸುಧಾಕರ್‌| 

ಬೆಂಗಳೂರು(ಏ.14):  ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್‌ ಮಾಡಲ್ಲ ಇದನ್ನ ಬಿಟ್ಟು ಕಠಿಣ ಕ್ರಮಗಳನ್ನ ತೆಗೆದುಕೊಳ್ಳುತ್ತೇವೆ ಎಂದು ಅರೋಗ್ಯ ಸಚಿವ ಕೆ.ಸುಧಾಕರ್‌ ಹೇಳಿದ್ದಾರೆ. ಟಫ್‌ ರೂಲ್ಸ್‌ ಜಾರಿ ಬಗ್ಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಜೊತೆ ಚರ್ಚಿಸಿ ಕ್ರಮ ತೆಗದುಕೊಳ್ಳುತ್ತೇವೆ. ರಾಜ್ಯದಲ್ಲಿ ಕೋವಿಡ್‌ ಸಾವಿನ ಪ್ರಮಾಣ ಹೆಚ್ಚಾಗುತ್ತಿದೆ. ಹೀಗಾಗಿ ಸಿಎಂ ಜೊತೆ ಚರ್ಚಿಸಿ ಮುಂದಿನ ತೀರ್ಮಾನ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಕೊರೋನಾ 2ನೇ ಅಲೆ ಗಂಭೀರವಾಗಿ ಪರಿಗಣಿಸದ ಸರ್ಕಾರ: ಸರ್ವಪಕ್ಷ ಸಭೆಗೆ ಹೆಚ್‌ಡಿಕೆ ಗರಂ

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!