ಗವರ್ನರ್‌ಗೆ ಪತ್ರ ಬರೆದಿದ್ದು ನಿಜ, ದೂರು ನೀಡಿಲ್ಲ : ಈಶ್ವರಪ್ಪ ಸ್ಪಷ್ಟನೆ

ಗವರ್ನರ್‌ಗೆ ಪತ್ರ ಬರೆದಿದ್ದು ನಿಜ, ದೂರು ನೀಡಿಲ್ಲ : ಈಶ್ವರಪ್ಪ ಸ್ಪಷ್ಟನೆ

Suvarna News   | Asianet News
Published : Apr 02, 2021, 04:50 PM IST

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಹಸ್ತಕ್ಷೇಪದ ಆರೋಪದೊಂದಿಗೆ ರಾಜ್ಯಪಾಲರಿಗೆ ಲಿಖಿತ ದೂರು ನೀಡಿರುವ ಬಗ್ಗೆ ಈಶ್ವರಪ್ಪ ಸ್ಪಷ್ಟನೆ ಕೊಟ್ಟಿದ್ದಾರೆ. 

ಬೆಂಗಳೂರು (ಏ. 02): ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಹಸ್ತಕ್ಷೇಪದ ಆರೋಪದೊಂದಿಗೆ ರಾಜ್ಯಪಾಲರಿಗೆ ಲಿಖಿತ ದೂರು ನೀಡಿರುವ ಬಗ್ಗೆ ಈಶ್ವರಪ್ಪ ಸ್ಪಷ್ಟನೆ ಕೊಟ್ಟಿದ್ದಾರೆ. 

'ನಿಯಮಾನುಸಾರ ಸಿಎಂ ಹಣ ಬಿಡುಗಡೆ ಮಾಡಬೇಕು. ನನಗೆ ಗೊತ್ತಿಲ್ಲದಂತೆ ಸಿಎಂ ಹಣ ಬಿಡುಗಡೆ ಮಾಡಿದ್ದು ಸರಿಯಲ್ಲ. ಹೀಗಾಗಿ ನಾನು ಪತ್ರ ಬರೆದಿದ್ದು ನಿಜ. ದೂರು ಕೊಟ್ಟಿಲ್ಲ.  ನಾನು ರೆಬೆಲ್ ಅಲ್ಲ, ಲಾಯಲ್' ಎಂದಿದ್ದಾರೆ.

'ಯಡಿಯೂರಪ್ಪ, ನಾನು ಒಟ್ಟಿಗೆ ಬೆಳೆದವರು. ನಮ್ಮಿಬ್ಬರ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ವೈಯಕ್ತಿಕವಾಗಿ ನಾವು ಚೆನ್ನಾಗಿದ್ದೇವೆ' ಎಂದು ಸ್ಪಷ್ಟನೆ ನೀಡಿದ್ದಾರೆ. 
 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?