ಗವರ್ನರ್‌ಗೆ ಪತ್ರ ಬರೆದಿದ್ದು ನಿಜ, ದೂರು ನೀಡಿಲ್ಲ : ಈಶ್ವರಪ್ಪ ಸ್ಪಷ್ಟನೆ

ಗವರ್ನರ್‌ಗೆ ಪತ್ರ ಬರೆದಿದ್ದು ನಿಜ, ದೂರು ನೀಡಿಲ್ಲ : ಈಶ್ವರಪ್ಪ ಸ್ಪಷ್ಟನೆ

Suvarna News   | Asianet News
Published : Apr 02, 2021, 04:50 PM IST

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಹಸ್ತಕ್ಷೇಪದ ಆರೋಪದೊಂದಿಗೆ ರಾಜ್ಯಪಾಲರಿಗೆ ಲಿಖಿತ ದೂರು ನೀಡಿರುವ ಬಗ್ಗೆ ಈಶ್ವರಪ್ಪ ಸ್ಪಷ್ಟನೆ ಕೊಟ್ಟಿದ್ದಾರೆ. 

ಬೆಂಗಳೂರು (ಏ. 02): ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಹಸ್ತಕ್ಷೇಪದ ಆರೋಪದೊಂದಿಗೆ ರಾಜ್ಯಪಾಲರಿಗೆ ಲಿಖಿತ ದೂರು ನೀಡಿರುವ ಬಗ್ಗೆ ಈಶ್ವರಪ್ಪ ಸ್ಪಷ್ಟನೆ ಕೊಟ್ಟಿದ್ದಾರೆ. 

'ನಿಯಮಾನುಸಾರ ಸಿಎಂ ಹಣ ಬಿಡುಗಡೆ ಮಾಡಬೇಕು. ನನಗೆ ಗೊತ್ತಿಲ್ಲದಂತೆ ಸಿಎಂ ಹಣ ಬಿಡುಗಡೆ ಮಾಡಿದ್ದು ಸರಿಯಲ್ಲ. ಹೀಗಾಗಿ ನಾನು ಪತ್ರ ಬರೆದಿದ್ದು ನಿಜ. ದೂರು ಕೊಟ್ಟಿಲ್ಲ.  ನಾನು ರೆಬೆಲ್ ಅಲ್ಲ, ಲಾಯಲ್' ಎಂದಿದ್ದಾರೆ.

'ಯಡಿಯೂರಪ್ಪ, ನಾನು ಒಟ್ಟಿಗೆ ಬೆಳೆದವರು. ನಮ್ಮಿಬ್ಬರ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ವೈಯಕ್ತಿಕವಾಗಿ ನಾವು ಚೆನ್ನಾಗಿದ್ದೇವೆ' ಎಂದು ಸ್ಪಷ್ಟನೆ ನೀಡಿದ್ದಾರೆ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!