ಈಶ್ವರಪ್ಪ ತಲೆದಂಡ ಫಿಕ್ಸ್? ವಾಟ್ಸಪ್‌ ಮೆಸೇಜ್‌ ಬಗ್ಗೆ ಸಚಿವರಿಗೆ ಅನುಮಾನ!

ಈಶ್ವರಪ್ಪ ತಲೆದಂಡ ಫಿಕ್ಸ್? ವಾಟ್ಸಪ್‌ ಮೆಸೇಜ್‌ ಬಗ್ಗೆ ಸಚಿವರಿಗೆ ಅನುಮಾನ!

Published : Apr 13, 2022, 11:22 AM IST

*  ಈಶ್ವರಪ್ಪ ರಾಜೀನಾಮೆ ಕೊಡ್ತಾರಾ? ಅಥವಾ ಅವರನ್ನ ಕಿತ್ತು ಹಾಕಲಾಗುತ್ತಾ? 
*  ಸಿಎಂ ಸೂಚಿಸಿದರೆ ರಾಜೀನಾಮೆ ನೀಡಲು ಸಿದ್ಧ 
*  ವಾಟ್ಸಪ್‌ ಮೆಸೇಜನ್ನು ಡೆತ್‌ ನೋಟ್‌ ಅಂತ ಎನ್ನಲಾಗದು
 

ಬೆಂಗಳೂರು(ಏ.12):  ಸಚಿವ ಈಶ್ವರಪ್ಪ ತಲೆದಂಡ ಆಗೋದು ಫಿಕ್ಸ್‌ ಆಗಿದೆ. ಇಂದು ಅವರೇ ರಾಜೀನಾಮೆ ಕೊಡ್ತಾರಾ?, ಅಥವಾ ಅವರನ್ನ ಕಿತ್ತು ಹಾಕಲಾಗುತ್ತಾ? ಎಂಬ ಪ್ರಶ್ನೆಗಳು ಇದೀಗ ಉದ್ಭವಿಸಿವೆ. ಇದೀಗ ಸುವರ್ಣ ನ್ಯೂಸ್ ಜತೆ ಮಾತನಾಡಿದ ಈಶ್ವರಪ್ಪ ಅವರು, ಸಿಎಂ ಸೂಚಿಸಿದರೆ ರಾಜೀನಾಮೆ ನೀಡಲು ಸಿದ್ಧ ಅಂತ ಹೇಳಿದ್ದಾರೆ. ಒಬ್ಬ ಈಶ್ವರಪ್ಪರನ್ನ ಉಳಿಸಿಕೊಳ್ಳಲು ಸರ್ಕಾರವನ್ನೇ ಅಳಿಸಿಕೊಳ್ಳುವುದಕ್ಕೆ ಬಿಜೆಪಿ ಸಿದ್ಧವಿಲ್ಲ ಎಂದು ಹೇಳಲಾಗುತ್ತಿದೆ. ವಾಟ್ಸಪ್‌ ಮೆಸೇಜ್‌ ಬಗ್ಗೆ ಈಶ್ವರಪ್ಪ ಅವರಿಗೇ ಅನುಮಾನ ಮೂಡಿಸಿದೆ. ವಾಟ್ಸಪ್‌ ಮೆಸೇಜನ್ನು ಡೆತ್‌ ನೋಟ್‌ ಅಂತ ಎನ್ನಲಾಗದು. ಯಾರೂ ಬೇಕಾದರೂ ಈ ರೀತಿ ಬರೆಯಬಹುದು ಅಂತ ಹೇಳಿದ್ದಾರೆ. 

ಸಂತೋಷ್‌ ಆತ್ಮಹತ್ಯೆ ಕೇಸ್‌: ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಕಾಂಗ್ರೆಸ್‌ಗೆ ಹೊಸ ಅಸ್ತ್ರ?

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more