ಈಶ್ವರಪ್ಪ ತಲೆದಂಡ ಫಿಕ್ಸ್? ವಾಟ್ಸಪ್‌ ಮೆಸೇಜ್‌ ಬಗ್ಗೆ ಸಚಿವರಿಗೆ ಅನುಮಾನ!

ಈಶ್ವರಪ್ಪ ತಲೆದಂಡ ಫಿಕ್ಸ್? ವಾಟ್ಸಪ್‌ ಮೆಸೇಜ್‌ ಬಗ್ಗೆ ಸಚಿವರಿಗೆ ಅನುಮಾನ!

Published : Apr 13, 2022, 11:22 AM IST

*  ಈಶ್ವರಪ್ಪ ರಾಜೀನಾಮೆ ಕೊಡ್ತಾರಾ? ಅಥವಾ ಅವರನ್ನ ಕಿತ್ತು ಹಾಕಲಾಗುತ್ತಾ? 
*  ಸಿಎಂ ಸೂಚಿಸಿದರೆ ರಾಜೀನಾಮೆ ನೀಡಲು ಸಿದ್ಧ 
*  ವಾಟ್ಸಪ್‌ ಮೆಸೇಜನ್ನು ಡೆತ್‌ ನೋಟ್‌ ಅಂತ ಎನ್ನಲಾಗದು
 

ಬೆಂಗಳೂರು(ಏ.12):  ಸಚಿವ ಈಶ್ವರಪ್ಪ ತಲೆದಂಡ ಆಗೋದು ಫಿಕ್ಸ್‌ ಆಗಿದೆ. ಇಂದು ಅವರೇ ರಾಜೀನಾಮೆ ಕೊಡ್ತಾರಾ?, ಅಥವಾ ಅವರನ್ನ ಕಿತ್ತು ಹಾಕಲಾಗುತ್ತಾ? ಎಂಬ ಪ್ರಶ್ನೆಗಳು ಇದೀಗ ಉದ್ಭವಿಸಿವೆ. ಇದೀಗ ಸುವರ್ಣ ನ್ಯೂಸ್ ಜತೆ ಮಾತನಾಡಿದ ಈಶ್ವರಪ್ಪ ಅವರು, ಸಿಎಂ ಸೂಚಿಸಿದರೆ ರಾಜೀನಾಮೆ ನೀಡಲು ಸಿದ್ಧ ಅಂತ ಹೇಳಿದ್ದಾರೆ. ಒಬ್ಬ ಈಶ್ವರಪ್ಪರನ್ನ ಉಳಿಸಿಕೊಳ್ಳಲು ಸರ್ಕಾರವನ್ನೇ ಅಳಿಸಿಕೊಳ್ಳುವುದಕ್ಕೆ ಬಿಜೆಪಿ ಸಿದ್ಧವಿಲ್ಲ ಎಂದು ಹೇಳಲಾಗುತ್ತಿದೆ. ವಾಟ್ಸಪ್‌ ಮೆಸೇಜ್‌ ಬಗ್ಗೆ ಈಶ್ವರಪ್ಪ ಅವರಿಗೇ ಅನುಮಾನ ಮೂಡಿಸಿದೆ. ವಾಟ್ಸಪ್‌ ಮೆಸೇಜನ್ನು ಡೆತ್‌ ನೋಟ್‌ ಅಂತ ಎನ್ನಲಾಗದು. ಯಾರೂ ಬೇಕಾದರೂ ಈ ರೀತಿ ಬರೆಯಬಹುದು ಅಂತ ಹೇಳಿದ್ದಾರೆ. 

ಸಂತೋಷ್‌ ಆತ್ಮಹತ್ಯೆ ಕೇಸ್‌: ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಕಾಂಗ್ರೆಸ್‌ಗೆ ಹೊಸ ಅಸ್ತ್ರ?

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more