ಈಶ್ವರಪ್ಪ ತಲೆದಂಡ ಫಿಕ್ಸ್? ವಾಟ್ಸಪ್‌ ಮೆಸೇಜ್‌ ಬಗ್ಗೆ ಸಚಿವರಿಗೆ ಅನುಮಾನ!

ಈಶ್ವರಪ್ಪ ತಲೆದಂಡ ಫಿಕ್ಸ್? ವಾಟ್ಸಪ್‌ ಮೆಸೇಜ್‌ ಬಗ್ಗೆ ಸಚಿವರಿಗೆ ಅನುಮಾನ!

Published : Apr 13, 2022, 11:22 AM IST

*  ಈಶ್ವರಪ್ಪ ರಾಜೀನಾಮೆ ಕೊಡ್ತಾರಾ? ಅಥವಾ ಅವರನ್ನ ಕಿತ್ತು ಹಾಕಲಾಗುತ್ತಾ? 
*  ಸಿಎಂ ಸೂಚಿಸಿದರೆ ರಾಜೀನಾಮೆ ನೀಡಲು ಸಿದ್ಧ 
*  ವಾಟ್ಸಪ್‌ ಮೆಸೇಜನ್ನು ಡೆತ್‌ ನೋಟ್‌ ಅಂತ ಎನ್ನಲಾಗದು
 

ಬೆಂಗಳೂರು(ಏ.12):  ಸಚಿವ ಈಶ್ವರಪ್ಪ ತಲೆದಂಡ ಆಗೋದು ಫಿಕ್ಸ್‌ ಆಗಿದೆ. ಇಂದು ಅವರೇ ರಾಜೀನಾಮೆ ಕೊಡ್ತಾರಾ?, ಅಥವಾ ಅವರನ್ನ ಕಿತ್ತು ಹಾಕಲಾಗುತ್ತಾ? ಎಂಬ ಪ್ರಶ್ನೆಗಳು ಇದೀಗ ಉದ್ಭವಿಸಿವೆ. ಇದೀಗ ಸುವರ್ಣ ನ್ಯೂಸ್ ಜತೆ ಮಾತನಾಡಿದ ಈಶ್ವರಪ್ಪ ಅವರು, ಸಿಎಂ ಸೂಚಿಸಿದರೆ ರಾಜೀನಾಮೆ ನೀಡಲು ಸಿದ್ಧ ಅಂತ ಹೇಳಿದ್ದಾರೆ. ಒಬ್ಬ ಈಶ್ವರಪ್ಪರನ್ನ ಉಳಿಸಿಕೊಳ್ಳಲು ಸರ್ಕಾರವನ್ನೇ ಅಳಿಸಿಕೊಳ್ಳುವುದಕ್ಕೆ ಬಿಜೆಪಿ ಸಿದ್ಧವಿಲ್ಲ ಎಂದು ಹೇಳಲಾಗುತ್ತಿದೆ. ವಾಟ್ಸಪ್‌ ಮೆಸೇಜ್‌ ಬಗ್ಗೆ ಈಶ್ವರಪ್ಪ ಅವರಿಗೇ ಅನುಮಾನ ಮೂಡಿಸಿದೆ. ವಾಟ್ಸಪ್‌ ಮೆಸೇಜನ್ನು ಡೆತ್‌ ನೋಟ್‌ ಅಂತ ಎನ್ನಲಾಗದು. ಯಾರೂ ಬೇಕಾದರೂ ಈ ರೀತಿ ಬರೆಯಬಹುದು ಅಂತ ಹೇಳಿದ್ದಾರೆ. 

ಸಂತೋಷ್‌ ಆತ್ಮಹತ್ಯೆ ಕೇಸ್‌: ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಕಾಂಗ್ರೆಸ್‌ಗೆ ಹೊಸ ಅಸ್ತ್ರ?

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more