ಈಶ್ವರಪ್ಪ ತಲೆದಂಡ ಫಿಕ್ಸ್? ವಾಟ್ಸಪ್‌ ಮೆಸೇಜ್‌ ಬಗ್ಗೆ ಸಚಿವರಿಗೆ ಅನುಮಾನ!

ಈಶ್ವರಪ್ಪ ತಲೆದಂಡ ಫಿಕ್ಸ್? ವಾಟ್ಸಪ್‌ ಮೆಸೇಜ್‌ ಬಗ್ಗೆ ಸಚಿವರಿಗೆ ಅನುಮಾನ!

Published : Apr 13, 2022, 11:22 AM IST

*  ಈಶ್ವರಪ್ಪ ರಾಜೀನಾಮೆ ಕೊಡ್ತಾರಾ? ಅಥವಾ ಅವರನ್ನ ಕಿತ್ತು ಹಾಕಲಾಗುತ್ತಾ? 
*  ಸಿಎಂ ಸೂಚಿಸಿದರೆ ರಾಜೀನಾಮೆ ನೀಡಲು ಸಿದ್ಧ 
*  ವಾಟ್ಸಪ್‌ ಮೆಸೇಜನ್ನು ಡೆತ್‌ ನೋಟ್‌ ಅಂತ ಎನ್ನಲಾಗದು
 

ಬೆಂಗಳೂರು(ಏ.12):  ಸಚಿವ ಈಶ್ವರಪ್ಪ ತಲೆದಂಡ ಆಗೋದು ಫಿಕ್ಸ್‌ ಆಗಿದೆ. ಇಂದು ಅವರೇ ರಾಜೀನಾಮೆ ಕೊಡ್ತಾರಾ?, ಅಥವಾ ಅವರನ್ನ ಕಿತ್ತು ಹಾಕಲಾಗುತ್ತಾ? ಎಂಬ ಪ್ರಶ್ನೆಗಳು ಇದೀಗ ಉದ್ಭವಿಸಿವೆ. ಇದೀಗ ಸುವರ್ಣ ನ್ಯೂಸ್ ಜತೆ ಮಾತನಾಡಿದ ಈಶ್ವರಪ್ಪ ಅವರು, ಸಿಎಂ ಸೂಚಿಸಿದರೆ ರಾಜೀನಾಮೆ ನೀಡಲು ಸಿದ್ಧ ಅಂತ ಹೇಳಿದ್ದಾರೆ. ಒಬ್ಬ ಈಶ್ವರಪ್ಪರನ್ನ ಉಳಿಸಿಕೊಳ್ಳಲು ಸರ್ಕಾರವನ್ನೇ ಅಳಿಸಿಕೊಳ್ಳುವುದಕ್ಕೆ ಬಿಜೆಪಿ ಸಿದ್ಧವಿಲ್ಲ ಎಂದು ಹೇಳಲಾಗುತ್ತಿದೆ. ವಾಟ್ಸಪ್‌ ಮೆಸೇಜ್‌ ಬಗ್ಗೆ ಈಶ್ವರಪ್ಪ ಅವರಿಗೇ ಅನುಮಾನ ಮೂಡಿಸಿದೆ. ವಾಟ್ಸಪ್‌ ಮೆಸೇಜನ್ನು ಡೆತ್‌ ನೋಟ್‌ ಅಂತ ಎನ್ನಲಾಗದು. ಯಾರೂ ಬೇಕಾದರೂ ಈ ರೀತಿ ಬರೆಯಬಹುದು ಅಂತ ಹೇಳಿದ್ದಾರೆ. 

ಸಂತೋಷ್‌ ಆತ್ಮಹತ್ಯೆ ಕೇಸ್‌: ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಕಾಂಗ್ರೆಸ್‌ಗೆ ಹೊಸ ಅಸ್ತ್ರ?

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more