ಕರ್ನಾಟಕ KSRTC ಬ್ರಾಂಡ್‌ ಕೇರಳ ಪಾಲು: ಸಾರಿಗೆ ಸಚಿವ ಲಕ್ಷ್ಮಣ ಸವದಿ ಪ್ರತಿಕ್ರಿಯೆ

ಕರ್ನಾಟಕ KSRTC ಬ್ರಾಂಡ್‌ ಕೇರಳ ಪಾಲು: ಸಾರಿಗೆ ಸಚಿವ ಲಕ್ಷ್ಮಣ ಸವದಿ ಪ್ರತಿಕ್ರಿಯೆ

Suvarna News   | Asianet News
Published : Jun 03, 2021, 12:27 PM IST

* ಕರ್ನಾಟಕ, ಕೇರಳ ರಾಜ್ಯಗಳ ನಡುವೆ ಕೆಎಸ್‌ಆರ್‌ಟಿಸಿ ಹೆಸರಿನ ವಿವಾದ
* ಕೊನೆಗೂ ಕೇರಳ ಪಾಲಾದ KSRTC ಟ್ರೇಡ್‌ ಮಾರ್ಕ್‌ 
* ಆದೇಶದ ಪ್ರತಿ ತರಿಸಿಕೊಂಡು ಮುಂದಿನ ತೀರ್ಮಾನ: ಸವದಿ 

ಬೆಂಗಳೂರು(ಜೂ.03): ಕರ್ನಾಟಕ, ಕೇರಳ ರಾಜ್ಯಗಳ ನಡುವೆ ಕೆಎಸ್‌ಆರ್‌ಟಿಸಿ ಹೆಸರಿನ ವಿವಾದಕ್ಕೆ ಎದ್ದಿದೆ. ಈ ವಿವಾದಕ್ಕೆ ಸಂಬಂಧಿಸಿದಂತೆ KSRTC ಟ್ರೇಡ್‌ ಮಾರ್ಕ್‌ ಕೊನೆಗೂ ಕೇರಳ ಪಾಲಾಗಿದೆ. ಈ ಸಂಬಂಧ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜತೆ ಮಾತನಾಡಿದ ಸಾರಿಗೆ ಸಚಿವ ಲಕ್ಷ್ಮಣ ಸವದಿ, ನಿನ್ನೆ ಆದೇಶದ ಬಗ್ಗೆ ನನಗೂ ಮಾಹಿತಿ ಇದೆ. ಆದೇಶದ ಪ್ರತಿ ತರಿಸಿಕೊಂಡು ಅಧಿಕಾರಿಗಳ ಜೊತೆ ಚರ್ಚಿಸಿ ಮುಂದಿನ ತೀರ್ಮಾನವನ್ನ ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ. 

ಯೋಗೀಶ್‌ ಗೌಡ ಕೊಲೆ ಪ್ರಕರಣ: ವಿನಯ್‌ ಕುಲಕರ್ಣಿ ಭೇಟಿಗೆ ಡಿಕೆಶಿ ಅರ್ಜಿ

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!