ಪರ್ಸೆಂಟೇಜ್ ಕಲೆಕ್ಟ್‌ ಮಾಡದಿದ್ರೆ ಅಧಿಕಾರಿಗಳು ಸಸ್ಪೆಂಡ್‌: ಈ ಆರೋಪಕ್ಕೆ ಮುನಿರತ್ನ ಹೇಳಿದ್ದಿಷ್ಟು

ಪರ್ಸೆಂಟೇಜ್ ಕಲೆಕ್ಟ್‌ ಮಾಡದಿದ್ರೆ ಅಧಿಕಾರಿಗಳು ಸಸ್ಪೆಂಡ್‌: ಈ ಆರೋಪಕ್ಕೆ ಮುನಿರತ್ನ ಹೇಳಿದ್ದಿಷ್ಟು

Published : Aug 24, 2022, 05:15 PM IST

ಕರ್ನಾಟಕ ಸರ್ಕಾರದ ಆಡಳಿತದ ವಿವಿಧ ಹಂತಗಳಲ್ಲಿ ಬೇರೂರಿರುವ ಭ್ರಷ್ಟಾಚಾರದ ವಿರುದ್ಧ ಗುತ್ತಿಗೆದಾರರ ಸಂಘ ಮತ್ತೆ ಸಿಡಿದೆದ್ದಿದೆ.

ಬೆಂಗಳೂರು, (ಆಗಸ್ಟ್.24): ಕರ್ನಾಟಕ ಸರ್ಕಾರದ ಆಡಳಿತದ ವಿವಿಧ ಹಂತಗಳಲ್ಲಿ ಬೇರೂರಿರುವ ಭ್ರಷ್ಟಾಚಾರದ ವಿರುದ್ಧ ಗುತ್ತಿಗೆದಾರರ ಸಂಘ ಮತ್ತೆ ಸಿಡಿದೆದ್ದಿದೆ.

ಗುತ್ತಿಗೆದಾರರಿಂದ ಮತ್ತೊಂದು ಸ್ಫೋಟಕ ಆರೋಪ, ಲಂಚದ ಪರ್ಸೆಂಟೇಜ್ ಏರಿಕೆ!

ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಮಾಧ್ಯಮಗಳ ಜೊತೆ ಮಾತನಾಡಿ, ಶಾಸಕರು ಹಾಗೂ ಸಚಿವರ ಪರ್ಸೆಂಟೇಜ್ ಆರೋಪ ಮಾಡಿದ್ದಾರೆ. ಅದರಲ್ಲೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಎಂದು ಪರೋಕ್ಷವಾಗಿ ಹೆಸರು ಹೇಳದೇ ಸಚಿವ ಮುನಿರತ್ನ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more