ಹಟ್ಟಿ ಚಿನ್ನದ ಗಣಿ ಕಾರ್ಮಿಕರಿಂದ ಸಚಿವ ಮುರುಗೇಶ್ ನಿರಾಣಿಗೆ ಘೇರಾವ್

ಹಟ್ಟಿ ಚಿನ್ನದ ಗಣಿ ಕಾರ್ಮಿಕರಿಂದ ಸಚಿವ ಮುರುಗೇಶ್ ನಿರಾಣಿಗೆ ಘೇರಾವ್

Published : Feb 27, 2021, 04:10 PM IST

ಹಟ್ಟಿ ಚಿನ್ನದ ಗಣಿ ಕಾರ್ಮಿಕರು  ಕಿತ್ತು ಹೋಗಿರುವ ಶೂ ತೋರಿಸಿ  ಸಚಿವ ಮುರುಗೇಶ್ ನಿರಾಣಿಗೆ ಘೇರಾವ್ ಹಾಕಿದ್ದಾರೆ. 

ರಾಯಚೂರು (ಫೆ. 27): ಹಟ್ಟಿ ಚಿನ್ನದ ಗಣಿ ಕಾರ್ಮಿಕರು ಸಚಿವ ಮುರುಗೇಶ್ ನಿರಾಣಿಗೆ ಘೇರಾವ್ ಹಾಕಿದ್ದಾರೆ. 

ಕಾರ್ಮಿಕರಿಗೆ ಮೂಲಸೌಕರ್ಯ ಕಲ್ಪಿಸುತ್ತಿಲ್ಲ. ಒಂದು ವೇಳೆ ಕಾರ್ಮಿಕರು ಮೃತಪಟ್ಟರೆ, ಅವರ ಮಕ್ಕಳಿಗೆ ಕೆಲಸ ಕೊಡುತ್ತಿಲ್ಲ. 3 ವರ್ಷಗಳಿಂದ 60 ಸಂತ್ರಸ್ತರಿಗೆ ಕೆಲಸ ಕೊಟ್ಟಿಲ್ಲ ಎಂದು ಕಿತ್ತು ಹೋಗಿರುವ ಶೂ ತೋರಿಸಿ ಸಚಿವ ಮುರುಗೇಶ್ ನಿರಾಣಿಗೆ ಘೇರಾವ್ ಹಾಕಿದ್ದಾರೆ. ಕಾರ್ಮಿಕರ ಆಕ್ರೋಶ ನೋಡಿ, ಸಚಿವರು ಸೈಲೆಂಟಾಗಿ ಹೊರ ನಡೆದಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!