ಹಟ್ಟಿ ಚಿನ್ನದ ಗಣಿ ಕಾರ್ಮಿಕರಿಂದ ಸಚಿವ ಮುರುಗೇಶ್ ನಿರಾಣಿಗೆ ಘೇರಾವ್

ಹಟ್ಟಿ ಚಿನ್ನದ ಗಣಿ ಕಾರ್ಮಿಕರಿಂದ ಸಚಿವ ಮುರುಗೇಶ್ ನಿರಾಣಿಗೆ ಘೇರಾವ್

Suvarna News   | Asianet News
Published : Feb 27, 2021, 04:10 PM IST

ಹಟ್ಟಿ ಚಿನ್ನದ ಗಣಿ ಕಾರ್ಮಿಕರು  ಕಿತ್ತು ಹೋಗಿರುವ ಶೂ ತೋರಿಸಿ  ಸಚಿವ ಮುರುಗೇಶ್ ನಿರಾಣಿಗೆ ಘೇರಾವ್ ಹಾಕಿದ್ದಾರೆ. 

ರಾಯಚೂರು (ಫೆ. 27): ಹಟ್ಟಿ ಚಿನ್ನದ ಗಣಿ ಕಾರ್ಮಿಕರು ಸಚಿವ ಮುರುಗೇಶ್ ನಿರಾಣಿಗೆ ಘೇರಾವ್ ಹಾಕಿದ್ದಾರೆ. 

ಕಾರ್ಮಿಕರಿಗೆ ಮೂಲಸೌಕರ್ಯ ಕಲ್ಪಿಸುತ್ತಿಲ್ಲ. ಒಂದು ವೇಳೆ ಕಾರ್ಮಿಕರು ಮೃತಪಟ್ಟರೆ, ಅವರ ಮಕ್ಕಳಿಗೆ ಕೆಲಸ ಕೊಡುತ್ತಿಲ್ಲ. 3 ವರ್ಷಗಳಿಂದ 60 ಸಂತ್ರಸ್ತರಿಗೆ ಕೆಲಸ ಕೊಟ್ಟಿಲ್ಲ ಎಂದು ಕಿತ್ತು ಹೋಗಿರುವ ಶೂ ತೋರಿಸಿ ಸಚಿವ ಮುರುಗೇಶ್ ನಿರಾಣಿಗೆ ಘೇರಾವ್ ಹಾಕಿದ್ದಾರೆ. ಕಾರ್ಮಿಕರ ಆಕ್ರೋಶ ನೋಡಿ, ಸಚಿವರು ಸೈಲೆಂಟಾಗಿ ಹೊರ ನಡೆದಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!