ಮಾವಿನ ಹಣ್ಣಿನಿಂದ ಕೊರೋನಾ: ತಮ್ಮ ಮಾತಿಗೆ ಸ್ಪಷ್ಟನೆ ಕೊಟ್ಟ ನಾರಾಯಣಗೌಡ್ರು...!

ಮಾವಿನ ಹಣ್ಣಿನಿಂದ ಕೊರೋನಾ: ತಮ್ಮ ಮಾತಿಗೆ ಸ್ಪಷ್ಟನೆ ಕೊಟ್ಟ ನಾರಾಯಣಗೌಡ್ರು...!

Published : May 28, 2020, 09:52 PM IST

ಮಾವಿನ ಹಣ್ಣು ತಿಂದವರಿಗೆ ಕೊರೋನಾ ಬಂದಿದೆ ಎಂದು ಹೇಳಿದ್ದ ಸಚಿವರು ಈಗ ಏನ್ ಹೇಳಿದ್ದಾರೆ ನೋಡಿ.

ಮೈಸೂರು, (ಮೇ.28): ಮಾವಿನ ಹಣ್ಣನ್ನ ತಿನ್ನುವುದರಿಂದ ಕೊರೊನಾ ಬರತ್ತಂತೆ! ಮಾವಿನ ಹಣ್ಣನ್ನು ತಿಂದ 14 ಮಂದಿಗೆ ಕೊರೊನಾ ವಕ್ಕರಿಸಿದೆಯಂತೆ! ಹೀಗಂತ ಸಚಿವ ನಾರಾಯಣ ಗೌಡ ಹೇಳಿದ್ದರು.

ಮಾವಿನ ಹಣ್ಣು ತಿನ್ನುವ ಮುನ್ನ ಈ ಸುದ್ದಿ ನೋಡಿ; ಕೊರೊನಾ ಬಂದೀತು ಎಚ್ಚರ!

ಆದ್ರೆ, ಇದೀಗ ಅವರು ಯುಟರ್ನ್ ಹೊಡೆದಿದ್ದಾರೆ. ಹಾಗಾದ್ರೆ ಮಾವಿನ ಹಣ್ಣು ತಿಂದವರಿಗೆ ಕೊರೋನಾ ಬಂದಿದೆ ಎಂದು ಹೇಳಿದ್ದ ಸಚಿವರು ಈಗ ಏನ್ ಹೇಳಿದ್ದಾರೆ ನೋಡಿ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!