ಕೊರೊನಾ ವಾರಿಯರ್ಸ್‌ಗೆ ಪ್ರಭು ಚೌಹಾಣ್ ಸನ್ಮಾನ, ಮೃತ ಕುಟುಂಬಕ್ಕೆ ಸಾಂತ್ವನ

ಕೊರೊನಾ ವಾರಿಯರ್ಸ್‌ಗೆ ಪ್ರಭು ಚೌಹಾಣ್ ಸನ್ಮಾನ, ಮೃತ ಕುಟುಂಬಕ್ಕೆ ಸಾಂತ್ವನ

Published : May 25, 2021, 10:04 AM ISTUpdated : May 25, 2021, 10:51 AM IST

ಕೊರೊನಾ ಮಹಾಮಾರಿ ವಿರುದ್ಧ ಹಗಲು - ರಾತ್ರಿ ಹೋರಾಟ ನಡೆಸುತ್ತಿರುವ ಕೊರೊನಾ ವಾರಿಯರ್ಸ್‌ಗಳನ್ನು ಸಚಿವ ಪ್ರಭು ಚೌಹಾಣ್ ಸನ್ಮಾನಿಸಿದ್ದಾರೆ. 

ಬೆಂಗಳೂರು (ಮೇ. 25): ಮಹಾಮಾರಿ ವಿರುದ್ಧ ಹಗಲು - ರಾತ್ರಿ ಹೋರಾಟ ನಡೆಸುತ್ತಿರುವ ಕೊರೊನಾ ವಾರಿಯರ್ಸ್‌ಗಳನ್ನು ಸಚಿವ ಪ್ರಭು ಚೌಹಾಣ್ ಸನ್ಮಾನಿಸಿದ್ದಾರೆ. ಬೀದರ್ ಉಸ್ತುವಾರಿ ಸಚಿವರಾದ ಪ್ರಭು ಚೌಹಾಣ್, ಔರಾದ್ ತಾಲ್ಲೂಕಿನ ಆಸ್ಪತ್ರೆ ಸಿಬ್ಬಂದಿಗಳು, ನರ್ಸ್‌ಗಳು, ಲ್ಯಾಬ್ ಟೆಕ್ನಿಷಿಯನ್ಸ್, ಆಂಬುಲೆನ್ಸ್‌ ಡ್ರೈವರ್‌ಗಳನ್ನು ಸನ್ಮಾನಿಸಿದರು. ಕೊರೊನಾದಿಂದ ಮೃತಪಟ್ಟ ಬಿಜೆಪಿ ಕಾರ್ಯಕರ್ತರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ಧಾರೆ. 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!