ಪ್ರತಿ ತಾಲೂಕಿಗೆ 2 ಗೋಶಾಲೆ ಆರಂಭ: ಸಚಿವ ಪ್ರಭು ಚವ್ಹಾಣ

ಪ್ರತಿ ತಾಲೂಕಿಗೆ 2 ಗೋಶಾಲೆ ಆರಂಭ: ಸಚಿವ ಪ್ರಭು ಚವ್ಹಾಣ

Suvarna News   | Asianet News
Published : Jan 29, 2021, 01:47 PM IST

ನರೇಗಾ ಕಾರ್ಯಕ್ರಮದ ಮೂಲಕ ಗೋಸಂರಕ್ಷಣಾ ಕಾರ್ಯ| ಪೂರ್ವ ತಯಾರಿ ಮಾಡಿಕೊ೦ಡೇ ಗೋಹತ್ಯೆ ವಿದೇಯಕ ಜಾರಿ| ರೈತರಿಗೆ ಅನುಕೂಲವಾಗುವ ಗೋಹತ್ಯೆ ವಿದೇಯಕ ವಿಧಾನ ಪರಿಷತ್‌ನಲ್ಲೂ ಅಂಗೀಕಾರ| 

ಬೆಂಗಳೂರು(ಜ.29):  ಗ್ರಾಮೀಣಾಭಿವೃದ್ಧಿ ಇಲಾಖೆಯ ನರೇಗಾ ಕಾರ್ಯಕ್ರಮದ ಮೂಲಕ ಗೋಸಂರಕ್ಷಣಾ ಕಾರ್ಯವನ್ನ ಮಾಡುವುದಾಗಿ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ ಹೇಳಿದ್ದಾರೆ. ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜತೆ ಮಾತನಾಡಿದ ಅವರು, ಗೋರಕ್ಷಣೆ ಹಿನ್ನೆಲೆಯಲ್ಲಿ ಪ್ರತಿ ತಾಲೂಕಿಗೆ ಎರಡು ಗೋಶಾಲೆಗಳನ್ನ ಆರಂಭಿಸುವ ಉದ್ದೇಶವಿದೆ ಎಂದು ತಿಳಿಸಿದ್ದಾರೆ.

ಇಲ್ಲಿ ಮಕ್ಕಳು 10 ತರಗತಿ ಬಳಿಕ ಮುಂದಕ್ಕೆ ಓದಲು ಭಯ ಬೀಳ್ತಾರೆ : ಮಾಜಿ ಸಿಎಂ ಕ್ಷೇತ್ರವಿದು

ಪೂರ್ವ ತಯಾರಿ ಮಾಡಿಕೊ೦ಡೇ ಗೋಹತ್ಯೆ ವಿದೇಯಕ ಜಾರಿ ಮಾಡಲಾಗಿದೆ. ರೈತರಿಗೆ ಅನುಕೂಲವಾಗುವ ಈ ಗೋಹತ್ಯೆ ವಿದೇಯಕ ವಿಧಾನ ಪರಿಷತ್‌ನಲ್ಲೂ ಅಂಗೀಕಾರವಾಗಲಿದೆ ಎಂದು ಹೇಳಿದ್ದಾರೆ. 
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!