ಪ್ರತಿ ತಾಲೂಕಿಗೆ 2 ಗೋಶಾಲೆ ಆರಂಭ: ಸಚಿವ ಪ್ರಭು ಚವ್ಹಾಣ

ಪ್ರತಿ ತಾಲೂಕಿಗೆ 2 ಗೋಶಾಲೆ ಆರಂಭ: ಸಚಿವ ಪ್ರಭು ಚವ್ಹಾಣ

Suvarna News   | Asianet News
Published : Jan 29, 2021, 01:47 PM IST

ನರೇಗಾ ಕಾರ್ಯಕ್ರಮದ ಮೂಲಕ ಗೋಸಂರಕ್ಷಣಾ ಕಾರ್ಯ| ಪೂರ್ವ ತಯಾರಿ ಮಾಡಿಕೊ೦ಡೇ ಗೋಹತ್ಯೆ ವಿದೇಯಕ ಜಾರಿ| ರೈತರಿಗೆ ಅನುಕೂಲವಾಗುವ ಗೋಹತ್ಯೆ ವಿದೇಯಕ ವಿಧಾನ ಪರಿಷತ್‌ನಲ್ಲೂ ಅಂಗೀಕಾರ| 

ಬೆಂಗಳೂರು(ಜ.29):  ಗ್ರಾಮೀಣಾಭಿವೃದ್ಧಿ ಇಲಾಖೆಯ ನರೇಗಾ ಕಾರ್ಯಕ್ರಮದ ಮೂಲಕ ಗೋಸಂರಕ್ಷಣಾ ಕಾರ್ಯವನ್ನ ಮಾಡುವುದಾಗಿ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ ಹೇಳಿದ್ದಾರೆ. ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜತೆ ಮಾತನಾಡಿದ ಅವರು, ಗೋರಕ್ಷಣೆ ಹಿನ್ನೆಲೆಯಲ್ಲಿ ಪ್ರತಿ ತಾಲೂಕಿಗೆ ಎರಡು ಗೋಶಾಲೆಗಳನ್ನ ಆರಂಭಿಸುವ ಉದ್ದೇಶವಿದೆ ಎಂದು ತಿಳಿಸಿದ್ದಾರೆ.

ಇಲ್ಲಿ ಮಕ್ಕಳು 10 ತರಗತಿ ಬಳಿಕ ಮುಂದಕ್ಕೆ ಓದಲು ಭಯ ಬೀಳ್ತಾರೆ : ಮಾಜಿ ಸಿಎಂ ಕ್ಷೇತ್ರವಿದು

ಪೂರ್ವ ತಯಾರಿ ಮಾಡಿಕೊ೦ಡೇ ಗೋಹತ್ಯೆ ವಿದೇಯಕ ಜಾರಿ ಮಾಡಲಾಗಿದೆ. ರೈತರಿಗೆ ಅನುಕೂಲವಾಗುವ ಈ ಗೋಹತ್ಯೆ ವಿದೇಯಕ ವಿಧಾನ ಪರಿಷತ್‌ನಲ್ಲೂ ಅಂಗೀಕಾರವಾಗಲಿದೆ ಎಂದು ಹೇಳಿದ್ದಾರೆ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!