ಕೆಲಸದ ಮೇಲೆ ಕಾಳಜಿ ಇಲ್ಲದ ವೈದ್ಯರನ್ನು ಮನೆಗೆ ಕಳುಹಿಸಿ: ಪ್ರಭು ಚೌಹಾಣ್ ವಾರ್ನಿಂಗ್

ಕೆಲಸದ ಮೇಲೆ ಕಾಳಜಿ ಇಲ್ಲದ ವೈದ್ಯರನ್ನು ಮನೆಗೆ ಕಳುಹಿಸಿ: ಪ್ರಭು ಚೌಹಾಣ್ ವಾರ್ನಿಂಗ್

Published : Aug 10, 2021, 10:42 AM ISTUpdated : Aug 10, 2021, 11:01 AM IST

ಕೋವಿಡ್ 3 ನೇ ಅಲೆ ತಡೆಯಲು ಗಡಿ ಜಿಲ್ಲೆ ಬೀದರ್‌ನಲ್ಲಿ ಸಚಿವ ಪ್ರಭು ಚೌಹಾಣ್ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ. ಜಿಲ್ಲೆಯ ಆಸ್ಪತ್ರೆಗಳಿಗೆ ಭೇಟಿ ಕೊಡುತ್ತಿದ್ದಾರೆ.

ಬೆಂಗಳೂರು (ಆ. 10): ಕೋವಿಡ್ 3 ನೇ ಅಲೆ ತಡೆಯಲು ಗಡಿ ಜಿಲ್ಲೆ ಬೀದರ್‌ನಲ್ಲಿ ಸಚಿವ ಪ್ರಭು ಚೌಹಾಣ್ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ. ಜಿಲ್ಲೆಯ ಆಸ್ಪತ್ರೆಗಳಿಗೆ ಭೇಟಿ ಕೊಡುತ್ತಿದ್ದಾರೆ. ಕಮಲಾನಗರ ಆಸ್ಪತ್ರೆಗೆ ಭೇಟಿ ಕೊಟ್ಟಾಗ ಕರ್ತವ್ಯಕ್ಕೆ ಹಾಜರಾಗದ ವೈದ್ಯರ ವಿರುದ್ಧ ಗರಂ ಆಗಿದ್ದಾರೆ. ಡಿಎಚ್‌ಒಗಳಿಗೆ ಕರೆ ಮಾಡಿ ತರಾಟೆಗೆ ತೆಗೆದುಕೊಂಡಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!