ಕೆಲಸದ ಮೇಲೆ ಕಾಳಜಿ ಇಲ್ಲದ ವೈದ್ಯರನ್ನು ಮನೆಗೆ ಕಳುಹಿಸಿ: ಪ್ರಭು ಚೌಹಾಣ್ ವಾರ್ನಿಂಗ್

ಕೆಲಸದ ಮೇಲೆ ಕಾಳಜಿ ಇಲ್ಲದ ವೈದ್ಯರನ್ನು ಮನೆಗೆ ಕಳುಹಿಸಿ: ಪ್ರಭು ಚೌಹಾಣ್ ವಾರ್ನಿಂಗ್

Published : Aug 10, 2021, 10:42 AM ISTUpdated : Aug 10, 2021, 11:01 AM IST

ಕೋವಿಡ್ 3 ನೇ ಅಲೆ ತಡೆಯಲು ಗಡಿ ಜಿಲ್ಲೆ ಬೀದರ್‌ನಲ್ಲಿ ಸಚಿವ ಪ್ರಭು ಚೌಹಾಣ್ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ. ಜಿಲ್ಲೆಯ ಆಸ್ಪತ್ರೆಗಳಿಗೆ ಭೇಟಿ ಕೊಡುತ್ತಿದ್ದಾರೆ.

ಬೆಂಗಳೂರು (ಆ. 10): ಕೋವಿಡ್ 3 ನೇ ಅಲೆ ತಡೆಯಲು ಗಡಿ ಜಿಲ್ಲೆ ಬೀದರ್‌ನಲ್ಲಿ ಸಚಿವ ಪ್ರಭು ಚೌಹಾಣ್ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ. ಜಿಲ್ಲೆಯ ಆಸ್ಪತ್ರೆಗಳಿಗೆ ಭೇಟಿ ಕೊಡುತ್ತಿದ್ದಾರೆ. ಕಮಲಾನಗರ ಆಸ್ಪತ್ರೆಗೆ ಭೇಟಿ ಕೊಟ್ಟಾಗ ಕರ್ತವ್ಯಕ್ಕೆ ಹಾಜರಾಗದ ವೈದ್ಯರ ವಿರುದ್ಧ ಗರಂ ಆಗಿದ್ದಾರೆ. ಡಿಎಚ್‌ಒಗಳಿಗೆ ಕರೆ ಮಾಡಿ ತರಾಟೆಗೆ ತೆಗೆದುಕೊಂಡಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!