ಬಡವರ ಬಂಧು, ಅಧಿಕಾರಿಗಳಿಗೆ ಖಡಕ್ ಬಾಸ್, ಪವರ್‌ಫುಲ್ ಸಚಿವ ಪ್ರಭು ಚೌಹಾಣ್..!

ಬಡವರ ಬಂಧು, ಅಧಿಕಾರಿಗಳಿಗೆ ಖಡಕ್ ಬಾಸ್, ಪವರ್‌ಫುಲ್ ಸಚಿವ ಪ್ರಭು ಚೌಹಾಣ್..!

Published : Jul 07, 2021, 05:34 PM ISTUpdated : Jul 07, 2021, 05:49 PM IST

ಪ್ರಭು ಚೌಹಾಣ್,  ಬಿಎಸ್ ಯಡಿಯೂರಪ್ಪ ಅವರ ಬಿಜೆಪಿ ಸರ್ಕಾರದಲ್ಲಿ ಇವರು ಪವರ್‌ಫುಲ್ ಸಚಿವರು. ಪಕ್ಷವನ್ನು ಕಟ್ಟಿ ಬೆಳೆಸುವುದರಲ್ಲೂ ನಿಸ್ಸೀಮರು. ಸರ್ಕಾರದಿಂದ ಜನರಿಗೆ ಸಿಗಬೇಕಾದ ನೆರವು ಸರಿಯಾಗಿ ಸಿಗುತ್ತಿಲ್ಲವೆಂದರೆ ಸಂಬಂಧಪಟ್ಟ ಅಧಿಕಾರಿಗಳ ಚಳಿ ಬಿಡಿಸ್ತಾರೆ. 

ಬೆಂಗಳೂರು (ಜು. 07):,  ಬಿಎಸ್ ಯಡಿಯೂರಪ್ಪ ಅವರ ಬಿಜೆಪಿ ಸರ್ಕಾರದಲ್ಲಿ ಇವರು ಪವರ್‌ಫುಲ್ ಸಚಿವರು. ಪಕ್ಷವನ್ನು ಕಟ್ಟಿ ಬೆಳೆಸುವುದರಲ್ಲೂ ನಿಸ್ಸೀಮರು. ಸರ್ಕಾರದಿಂದ ಜನರಿಗೆ ಸಿಗಬೇಕಾದ ನೆರವು ಸರಿಯಾಗಿ ಸಿಗುತ್ತಿಲ್ಲವೆಂದರೆ ಸಂಬಂಧಪಟ್ಟ ಅಧಿಕಾರಿಗಳ ಚಳಿ ಬಿಡಿಸ್ತಾರೆ.

ಕೊರೋನಾ ಕಷ್ಟಕಾಲದಲ್ಲಿ ತಮ್ಮ ಕ್ಷೇತ್ರದ ಜನರಿಗೆ ಫುಟ್ ಕಿಟ್, ಆರೋಗ್ಯ ಸೇವೆ ಒದಗಿಸಿ, ಬಡವರ ಬಂಧು ಎನಿಸಿಕೊಂಡಿದ್ದಾರೆ. ಇನ್ನು ಪಶು ಸಂಗೋಪನಾ ಇಲಾಖೆಯಲ್ಲಿ ಸರಿಯಾಗಿ ಕೆಲಸ ಮಾಡದಿದ್ರೆ ಅಧಿಕಾರಿಗಳಿಗೆ ಚಳಿ ಬಿಡಿಸ್ತಾರೆ. ಇದು ಪ್ರಭು ಚೌಹಾಣ್ ಸ್ಪೆಷಾಲಿಟಿ. ಇವರ ಕಾರ್ಯವೈಖರಿ, ಸಾಧನೆಗಳ ಬಗ್ಗೆ ಒಂದು ವರದಿ ಇಲ್ಲಿದೆ. 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!