ಬಡವರ ಬಂಧು, ಅಧಿಕಾರಿಗಳಿಗೆ ಖಡಕ್ ಬಾಸ್, ಪವರ್‌ಫುಲ್ ಸಚಿವ ಪ್ರಭು ಚೌಹಾಣ್..!

ಬಡವರ ಬಂಧು, ಅಧಿಕಾರಿಗಳಿಗೆ ಖಡಕ್ ಬಾಸ್, ಪವರ್‌ಫುಲ್ ಸಚಿವ ಪ್ರಭು ಚೌಹಾಣ್..!

Published : Jul 07, 2021, 05:34 PM ISTUpdated : Jul 07, 2021, 05:49 PM IST

ಪ್ರಭು ಚೌಹಾಣ್,  ಬಿಎಸ್ ಯಡಿಯೂರಪ್ಪ ಅವರ ಬಿಜೆಪಿ ಸರ್ಕಾರದಲ್ಲಿ ಇವರು ಪವರ್‌ಫುಲ್ ಸಚಿವರು. ಪಕ್ಷವನ್ನು ಕಟ್ಟಿ ಬೆಳೆಸುವುದರಲ್ಲೂ ನಿಸ್ಸೀಮರು. ಸರ್ಕಾರದಿಂದ ಜನರಿಗೆ ಸಿಗಬೇಕಾದ ನೆರವು ಸರಿಯಾಗಿ ಸಿಗುತ್ತಿಲ್ಲವೆಂದರೆ ಸಂಬಂಧಪಟ್ಟ ಅಧಿಕಾರಿಗಳ ಚಳಿ ಬಿಡಿಸ್ತಾರೆ. 

ಬೆಂಗಳೂರು (ಜು. 07):,  ಬಿಎಸ್ ಯಡಿಯೂರಪ್ಪ ಅವರ ಬಿಜೆಪಿ ಸರ್ಕಾರದಲ್ಲಿ ಇವರು ಪವರ್‌ಫುಲ್ ಸಚಿವರು. ಪಕ್ಷವನ್ನು ಕಟ್ಟಿ ಬೆಳೆಸುವುದರಲ್ಲೂ ನಿಸ್ಸೀಮರು. ಸರ್ಕಾರದಿಂದ ಜನರಿಗೆ ಸಿಗಬೇಕಾದ ನೆರವು ಸರಿಯಾಗಿ ಸಿಗುತ್ತಿಲ್ಲವೆಂದರೆ ಸಂಬಂಧಪಟ್ಟ ಅಧಿಕಾರಿಗಳ ಚಳಿ ಬಿಡಿಸ್ತಾರೆ.

ಕೊರೋನಾ ಕಷ್ಟಕಾಲದಲ್ಲಿ ತಮ್ಮ ಕ್ಷೇತ್ರದ ಜನರಿಗೆ ಫುಟ್ ಕಿಟ್, ಆರೋಗ್ಯ ಸೇವೆ ಒದಗಿಸಿ, ಬಡವರ ಬಂಧು ಎನಿಸಿಕೊಂಡಿದ್ದಾರೆ. ಇನ್ನು ಪಶು ಸಂಗೋಪನಾ ಇಲಾಖೆಯಲ್ಲಿ ಸರಿಯಾಗಿ ಕೆಲಸ ಮಾಡದಿದ್ರೆ ಅಧಿಕಾರಿಗಳಿಗೆ ಚಳಿ ಬಿಡಿಸ್ತಾರೆ. ಇದು ಪ್ರಭು ಚೌಹಾಣ್ ಸ್ಪೆಷಾಲಿಟಿ. ಇವರ ಕಾರ್ಯವೈಖರಿ, ಸಾಧನೆಗಳ ಬಗ್ಗೆ ಒಂದು ವರದಿ ಇಲ್ಲಿದೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!