ಬಡವರ ಬಂಧು, ಅಧಿಕಾರಿಗಳಿಗೆ ಖಡಕ್ ಬಾಸ್, ಪವರ್‌ಫುಲ್ ಸಚಿವ ಪ್ರಭು ಚೌಹಾಣ್..!

ಬಡವರ ಬಂಧು, ಅಧಿಕಾರಿಗಳಿಗೆ ಖಡಕ್ ಬಾಸ್, ಪವರ್‌ಫುಲ್ ಸಚಿವ ಪ್ರಭು ಚೌಹಾಣ್..!

Published : Jul 07, 2021, 05:34 PM ISTUpdated : Jul 07, 2021, 05:49 PM IST

ಪ್ರಭು ಚೌಹಾಣ್,  ಬಿಎಸ್ ಯಡಿಯೂರಪ್ಪ ಅವರ ಬಿಜೆಪಿ ಸರ್ಕಾರದಲ್ಲಿ ಇವರು ಪವರ್‌ಫುಲ್ ಸಚಿವರು. ಪಕ್ಷವನ್ನು ಕಟ್ಟಿ ಬೆಳೆಸುವುದರಲ್ಲೂ ನಿಸ್ಸೀಮರು. ಸರ್ಕಾರದಿಂದ ಜನರಿಗೆ ಸಿಗಬೇಕಾದ ನೆರವು ಸರಿಯಾಗಿ ಸಿಗುತ್ತಿಲ್ಲವೆಂದರೆ ಸಂಬಂಧಪಟ್ಟ ಅಧಿಕಾರಿಗಳ ಚಳಿ ಬಿಡಿಸ್ತಾರೆ. 

ಬೆಂಗಳೂರು (ಜು. 07):,  ಬಿಎಸ್ ಯಡಿಯೂರಪ್ಪ ಅವರ ಬಿಜೆಪಿ ಸರ್ಕಾರದಲ್ಲಿ ಇವರು ಪವರ್‌ಫುಲ್ ಸಚಿವರು. ಪಕ್ಷವನ್ನು ಕಟ್ಟಿ ಬೆಳೆಸುವುದರಲ್ಲೂ ನಿಸ್ಸೀಮರು. ಸರ್ಕಾರದಿಂದ ಜನರಿಗೆ ಸಿಗಬೇಕಾದ ನೆರವು ಸರಿಯಾಗಿ ಸಿಗುತ್ತಿಲ್ಲವೆಂದರೆ ಸಂಬಂಧಪಟ್ಟ ಅಧಿಕಾರಿಗಳ ಚಳಿ ಬಿಡಿಸ್ತಾರೆ.

ಕೊರೋನಾ ಕಷ್ಟಕಾಲದಲ್ಲಿ ತಮ್ಮ ಕ್ಷೇತ್ರದ ಜನರಿಗೆ ಫುಟ್ ಕಿಟ್, ಆರೋಗ್ಯ ಸೇವೆ ಒದಗಿಸಿ, ಬಡವರ ಬಂಧು ಎನಿಸಿಕೊಂಡಿದ್ದಾರೆ. ಇನ್ನು ಪಶು ಸಂಗೋಪನಾ ಇಲಾಖೆಯಲ್ಲಿ ಸರಿಯಾಗಿ ಕೆಲಸ ಮಾಡದಿದ್ರೆ ಅಧಿಕಾರಿಗಳಿಗೆ ಚಳಿ ಬಿಡಿಸ್ತಾರೆ. ಇದು ಪ್ರಭು ಚೌಹಾಣ್ ಸ್ಪೆಷಾಲಿಟಿ. ಇವರ ಕಾರ್ಯವೈಖರಿ, ಸಾಧನೆಗಳ ಬಗ್ಗೆ ಒಂದು ವರದಿ ಇಲ್ಲಿದೆ. 

 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!