ಕೊರೋನಾ ರಣಕೇಕೆ: ಬೆಂಗಳೂರಲ್ಲಿ ಲಾಕ್‌ಡೌನ್‌ ಮಾಡೋ ಪ್ರಶ್ನೆಯೇ ಇಲ್ಲ

ಕೊರೋನಾ ರಣಕೇಕೆ: ಬೆಂಗಳೂರಲ್ಲಿ ಲಾಕ್‌ಡೌನ್‌ ಮಾಡೋ ಪ್ರಶ್ನೆಯೇ ಇಲ್ಲ

Suvarna News   | Asianet News
Published : Jun 26, 2020, 03:22 PM IST

ಕೊರೋನಾ ಪ್ರಕರಣಗಳು ಹೆಚ್ಚಿರುವ ಪ್ರದೇಶಗಳಲ್ಲಿ ಸೀಲ್‌ಡೌನ್‌: ಸಚಿವ ಆರ್. ಅಶೋಕ್‌| ಲಾಕ್‌ಡೌನ್‌ ಮಾಡುವ ಬಗ್ಗೆ ಕೇಂದ್ರ ಸರ್ಕಾರದಿಂದ ಯಾವುದೇ ಸೂಚನೆಗಳು ಬಂದಿಲ್ಲ|

ಬೆಂಗಳೂರು(ಜೂ.26): ಬೆಂಗಳೂರಲ್ಲಿ ಲಾಕ್‌ಡೌನ್‌ ಮಾಡುವ ಪ್ರಶ್ನೆಯೇ ಇಲ್ಲ, ಕೊರೋನಾ ಪ್ರಕರಣಗಳು ಹೆಚ್ಚಿರುವ ಪ್ರದೇಶಗಳಲ್ಲಿ ಸೀಲ್‌ಡೌನ್‌ ಮಾಡಲಾಗುವುದು ಎಂದು ಸಚಿವ ಆರ್. ಅಶೋಕ್‌ ಅವರು ಸ್ಪಷ್ಟಪಡಿಸಿದ್ದಾರೆ. ಲಾಕ್‌ಡೌನ್‌ ಮಾಡುವ ಬಗ್ಗೆ ಕೇಂದ್ರ ಸರ್ಕಾರದಿಂದ ಯಾವುದೇ ಸೂಚನೆಗಳು ಬಂದಿಲ್ಲ ಎಂದು ತಿಳಿಸಿದ್ದಾರೆ. 

ಕೊರೋನಾ ಕಾಟ: ಇಬ್ಬರು BMTC ಸಿಬ್ಬಂದಿಗೆ ಕೋವಿಡ್‌ ಪಾಸಿಟಿವ್‌

ಇನ್ನು ತಜ್ಞರು ಕೂಡ ಲಾಕ್‌ಡೌನ್‌ ಮಾಡುವ ಬಗ್ಗೆ ಸೂಚನೆಗಳನ್ನ ನೀಡಿಲ್ಲ, ಹೀಗಾಗಿ ಬೆಂಗಳೂರಲ್ಲಿ ಲಾಕ್‌ಡೌನ್‌ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ. 
 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!